ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸುವುದಕ್ಕೆ ಎಷ್ಟು ಹಣ ಬೇಕಾಗುತ್ತದೆ ಎಂದು ತುಂಬಾ ಜನರಿಗೆ ತಿಳಿದಿರುವುದಿಲ್ಲ. ಹಾಗಾದರೆ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಜೋಡಣೆ ಮಾಡುವುದಕ್ಕೆ ಎಷ್ಟು ಹಣ ಬೇಕಾಗುತ್ತದೆ ಅನ್ನುವುದರ ಬಗ್ಗೆ ತಿಳಿಯೋಣ.

ಹೌದು ಈ ರೈಲುಗಳು ಅಂದರೇನೇ ಹಾಗೆ ಅದರ ಬಗ್ಗೆ ತಿಳಿದುಕೊಳ್ಳಬೇಕು ಅನ್ನುವ ಕೂತೂಹಲ ಎಲ್ಲರಿಗೂ ಇರುತ್ತದೆ, ಕಡಿಮೆ ಖರ್ಚಿನಲ್ಲಿ ಕೋಟ್ಯಾಂತರ ಭಾರತೀಯರಿಗೆ ಸೇವೆಯನ್ನ ಕೊಡುತ್ತಿರುವ ಈ ರೈಲುಗಳು ಸಂಚಾರವನ್ನ ಮಾಡಬೇಕು ಅಂದರೆ ಹಳಿಗಳು ತುಂಬಾ ಮುಖ್ಯ. ಇನ್ನು ಪ್ರಯಾಣಕ್ಕೆ ಹಳಿಗಳು ತುಂಬಾ ಮುಖ್ಯವಾದ ಕಾರಣದಿಂದ ಸರ್ವಕಾಲಕ್ಕೆ ಅನುಗುಣವಾಗುವ ಅತ್ಯಂತ ಸುರಕ್ಷಿತ ಹಾಗು ದಕ್ಷವಾದ ರೈಲು ಹಳಿಗಳನ್ನ ನಿರ್ಮಾಣ ಮಾಡುತ್ತದೆ ನಮ್ಮ ಭಾರತ ಸರ್ಕಾರದ ರೈಲ್ವೆ ಇಲಾಖೆ. ಇನ್ನು ನಮ್ಮ ಭಾರತದಲ್ಲಿ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ನಿರ್ಮಾಣ ಮಾಡಬೇಕು ಅಂದರೆ ಕೋಟ್ಯಾಂತರ ರೂಪಾಯಿ ಹಣ ಬೇಕಾಗುತ್ತದೆ.

ಇನ್ನು ಡಬಲ್ ಟ್ರ್ಯಾಕ್ ಹೊಂದಿರುವ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಹಾಕಲು ತಗುಲುವ ವೆಚ್ಚ ಸುಮಾರು 2 ರಿಂದ 3 ಕೋಟಿ ಹಣ ಬೇಕಾಗುತ್ತದೆ ಎಂದು ಹೇಳುತ್ತದೆ ಭಾರತೀಯ ಸಿವಿಲ್ ಇಂಜಿನಿಯರಿಂಗ್ ಹಾಗು ಇತರೆ ರೈಲ್ವೆ ಇಲಾಖೆಯ ಕಂಪನಿಗಳು. ಇನ್ನು ಇದರಲ್ಲಿ ರೈಲ್ವೆ ಹಳಿಗಳು, ಮೆಕಾನಿಕಲ್ ಕೆಲಸಗಳು ಮತ್ತು ಕಾರ್ಮಿಕರ ವೆಚ್ಚ ಎಲ್ಲವೂ ಕೂಡ ಸೇರಿರುತ್ತದೆ. ಇನ್ನು ಕೆಲವು ಕಡೆ ಸೇತುವೆ ಮತ್ತು ಅಂಡರ್ ಪಾಸ್ ಗಳನ್ನ ನಿರ್ಮಾಣ ಮಾಡಬೇಕಾಗಿರುವುದರಿಂದ ಸರಾಸರಿಯಾಗಿ ಇಷ್ಟು ಹಣ ಬೇಕು ಎಂದು ಹೇಳಲಾಗಿದೆ.

ಇನ್ನು ಸಮತಟ್ಟಾದ ಪ್ರದೇಶಗಳಿಗೆ ಖರ್ಚು ಕಡಿಮೆ ಬರಬಹುದು ಮತ್ತು ಗುಡ್ಡಗಾಡು ಪ್ರದೇಶ, ಅಂಡರ್ ಪಾಸ್ ಮತ್ತು ಸೇತುವೆಯನ್ನ ಮಾಡುವ ವೇಳೆಯಲ್ಲಿ ಖರ್ಚುಗಳು ಸ್ವಲ್ಪ ಜಾಸ್ತಿ ಬರಬಹುದು ಬರಬಹುದು. ಇನ್ನು ಒಟ್ಟಾರೆಯಾಗಿ 2 ರಿಂದ 3 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಕಿಲೋ ಮೀಟರ್ ಡಬಲ್ ಟ್ರ್ಯಾಕ್ ರೈಲು ಹಳಿಗಳು ನಿರ್ಮಾಣ ಆಗುತ್ತದೆ. ನಮ್ಮ ಭಾರತೀಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ರೈಲು ಪ್ರಯಾಣದ ಸೇವೆಯನ್ನ ಒದಗಿಸುತ್ತಿರುವ ಸಾರಿಗೆ ಅಂದರೆ ನಮ್ಮ ಭಾರತೀಯ ರೈಲ್ವೆ ಮಾತ್ರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…