News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಉಪಯುಕ್ತ ಮಾಹಿತಿ

1 ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸಲು ಬೇಕಾಗುವ ಹಣ ಎಷ್ಟು. ನೋಡಿ ರೈಲು ಹಳಿಯ ಸೀಕ್ರೆಟ್.

75

ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸುವುದಕ್ಕೆ ಎಷ್ಟು ಹಣ ಬೇಕಾಗುತ್ತದೆ ಎಂದು ತುಂಬಾ ಜನರಿಗೆ ತಿಳಿದಿರುವುದಿಲ್ಲ. ಹಾಗಾದರೆ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಜೋಡಣೆ ಮಾಡುವುದಕ್ಕೆ ಎಷ್ಟು ಹಣ ಬೇಕಾಗುತ್ತದೆ ಅನ್ನುವುದರ ಬಗ್ಗೆ ತಿಳಿಯೋಣ.

ಹೌದು ಈ ರೈಲುಗಳು ಅಂದರೇನೇ ಹಾಗೆ ಅದರ ಬಗ್ಗೆ ತಿಳಿದುಕೊಳ್ಳಬೇಕು ಅನ್ನುವ ಕೂತೂಹಲ ಎಲ್ಲರಿಗೂ ಇರುತ್ತದೆ, ಕಡಿಮೆ ಖರ್ಚಿನಲ್ಲಿ ಕೋಟ್ಯಾಂತರ ಭಾರತೀಯರಿಗೆ ಸೇವೆಯನ್ನ ಕೊಡುತ್ತಿರುವ ಈ ರೈಲುಗಳು ಸಂಚಾರವನ್ನ ಮಾಡಬೇಕು ಅಂದರೆ ಹಳಿಗಳು ತುಂಬಾ ಮುಖ್ಯ. ಇನ್ನು ಪ್ರಯಾಣಕ್ಕೆ ಹಳಿಗಳು ತುಂಬಾ ಮುಖ್ಯವಾದ ಕಾರಣದಿಂದ ಸರ್ವಕಾಲಕ್ಕೆ ಅನುಗುಣವಾಗುವ ಅತ್ಯಂತ ಸುರಕ್ಷಿತ ಹಾಗು ದಕ್ಷವಾದ ರೈಲು ಹಳಿಗಳನ್ನ ನಿರ್ಮಾಣ ಮಾಡುತ್ತದೆ ನಮ್ಮ ಭಾರತ ಸರ್ಕಾರದ ರೈಲ್ವೆ ಇಲಾಖೆ. ಇನ್ನು ನಮ್ಮ ಭಾರತದಲ್ಲಿ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ನಿರ್ಮಾಣ ಮಾಡಬೇಕು ಅಂದರೆ ಕೋಟ್ಯಾಂತರ ರೂಪಾಯಿ ಹಣ ಬೇಕಾಗುತ್ತದೆ.

ಇನ್ನು ಡಬಲ್ ಟ್ರ್ಯಾಕ್ ಹೊಂದಿರುವ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಹಾಕಲು ತಗುಲುವ ವೆಚ್ಚ ಸುಮಾರು 2 ರಿಂದ 3 ಕೋಟಿ ಹಣ ಬೇಕಾಗುತ್ತದೆ ಎಂದು ಹೇಳುತ್ತದೆ ಭಾರತೀಯ ಸಿವಿಲ್ ಇಂಜಿನಿಯರಿಂಗ್ ಹಾಗು ಇತರೆ ರೈಲ್ವೆ ಇಲಾಖೆಯ ಕಂಪನಿಗಳು. ಇನ್ನು ಇದರಲ್ಲಿ ರೈಲ್ವೆ ಹಳಿಗಳು, ಮೆಕಾನಿಕಲ್ ಕೆಲಸಗಳು ಮತ್ತು ಕಾರ್ಮಿಕರ ವೆಚ್ಚ ಎಲ್ಲವೂ ಕೂಡ ಸೇರಿರುತ್ತದೆ. ಇನ್ನು ಕೆಲವು ಕಡೆ ಸೇತುವೆ ಮತ್ತು ಅಂಡರ್ ಪಾಸ್ ಗಳನ್ನ ನಿರ್ಮಾಣ ಮಾಡಬೇಕಾಗಿರುವುದರಿಂದ ಸರಾಸರಿಯಾಗಿ ಇಷ್ಟು ಹಣ ಬೇಕು ಎಂದು ಹೇಳಲಾಗಿದೆ.

ಇನ್ನು ಸಮತಟ್ಟಾದ ಪ್ರದೇಶಗಳಿಗೆ ಖರ್ಚು ಕಡಿಮೆ ಬರಬಹುದು ಮತ್ತು ಗುಡ್ಡಗಾಡು ಪ್ರದೇಶ, ಅಂಡರ್ ಪಾಸ್ ಮತ್ತು ಸೇತುವೆಯನ್ನ ಮಾಡುವ ವೇಳೆಯಲ್ಲಿ ಖರ್ಚುಗಳು ಸ್ವಲ್ಪ ಜಾಸ್ತಿ ಬರಬಹುದು ಬರಬಹುದು. ಇನ್ನು ಒಟ್ಟಾರೆಯಾಗಿ 2 ರಿಂದ 3 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಕಿಲೋ ಮೀಟರ್ ಡಬಲ್ ಟ್ರ್ಯಾಕ್ ರೈಲು ಹಳಿಗಳು ನಿರ್ಮಾಣ ಆಗುತ್ತದೆ. ನಮ್ಮ ಭಾರತೀಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ರೈಲು ಪ್ರಯಾಣದ ಸೇವೆಯನ್ನ ಒದಗಿಸುತ್ತಿರುವ ಸಾರಿಗೆ ಅಂದರೆ ನಮ್ಮ ಭಾರತೀಯ ರೈಲ್ವೆ ಮಾತ್ರ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    2019ರ ಈ ವರ್ಷದಲ್ಲಿ ಈ ರಾಶಿಗಳಿಗೆ ರಾಜಯೋಗ ಬರಲಿದೆ..!ನಿಮ್ಮ ರಾಶಿ ಯಾವುದು ನೋಡಿ…

    ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…

  • ಆರೋಗ್ಯ

    ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿಭವಿಷ್ಯದಲ್ಲಿ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • ಸಿನಿಮಾ

    ಬಹುಭಾಷಾ ನಟನಿಂದ ಮತ್ತೊಂದು ವಿವಾಧಾತ್ಮಕ ಹೇಳಿಕೆ!ಅಯ್ಯಪ್ಪ ಸ್ವಾಮೀ ದೇವರೇ ಅಲ್ಲ ಅಂದ್ರು ಪ್ರಕಾಶ್ ರೈ..!

    ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ.   ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…