ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸುವುದಕ್ಕೆ ಎಷ್ಟು ಹಣ ಬೇಕಾಗುತ್ತದೆ ಎಂದು ತುಂಬಾ ಜನರಿಗೆ ತಿಳಿದಿರುವುದಿಲ್ಲ. ಹಾಗಾದರೆ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಜೋಡಣೆ ಮಾಡುವುದಕ್ಕೆ ಎಷ್ಟು ಹಣ ಬೇಕಾಗುತ್ತದೆ ಅನ್ನುವುದರ ಬಗ್ಗೆ ತಿಳಿಯೋಣ.

ಹೌದು ಈ ರೈಲುಗಳು ಅಂದರೇನೇ ಹಾಗೆ ಅದರ ಬಗ್ಗೆ ತಿಳಿದುಕೊಳ್ಳಬೇಕು ಅನ್ನುವ ಕೂತೂಹಲ ಎಲ್ಲರಿಗೂ ಇರುತ್ತದೆ, ಕಡಿಮೆ ಖರ್ಚಿನಲ್ಲಿ ಕೋಟ್ಯಾಂತರ ಭಾರತೀಯರಿಗೆ ಸೇವೆಯನ್ನ ಕೊಡುತ್ತಿರುವ ಈ ರೈಲುಗಳು ಸಂಚಾರವನ್ನ ಮಾಡಬೇಕು ಅಂದರೆ ಹಳಿಗಳು ತುಂಬಾ ಮುಖ್ಯ. ಇನ್ನು ಪ್ರಯಾಣಕ್ಕೆ ಹಳಿಗಳು ತುಂಬಾ ಮುಖ್ಯವಾದ ಕಾರಣದಿಂದ ಸರ್ವಕಾಲಕ್ಕೆ ಅನುಗುಣವಾಗುವ ಅತ್ಯಂತ ಸುರಕ್ಷಿತ ಹಾಗು ದಕ್ಷವಾದ ರೈಲು ಹಳಿಗಳನ್ನ ನಿರ್ಮಾಣ ಮಾಡುತ್ತದೆ ನಮ್ಮ ಭಾರತ ಸರ್ಕಾರದ ರೈಲ್ವೆ ಇಲಾಖೆ. ಇನ್ನು ನಮ್ಮ ಭಾರತದಲ್ಲಿ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ನಿರ್ಮಾಣ ಮಾಡಬೇಕು ಅಂದರೆ ಕೋಟ್ಯಾಂತರ ರೂಪಾಯಿ ಹಣ ಬೇಕಾಗುತ್ತದೆ.

ಇನ್ನು ಡಬಲ್ ಟ್ರ್ಯಾಕ್ ಹೊಂದಿರುವ ಒಂದು ಕಿಲೋ ಮೀಟರ್ ರೈಲು ಹಳಿಯನ್ನ ಹಾಕಲು ತಗುಲುವ ವೆಚ್ಚ ಸುಮಾರು 2 ರಿಂದ 3 ಕೋಟಿ ಹಣ ಬೇಕಾಗುತ್ತದೆ ಎಂದು ಹೇಳುತ್ತದೆ ಭಾರತೀಯ ಸಿವಿಲ್ ಇಂಜಿನಿಯರಿಂಗ್ ಹಾಗು ಇತರೆ ರೈಲ್ವೆ ಇಲಾಖೆಯ ಕಂಪನಿಗಳು. ಇನ್ನು ಇದರಲ್ಲಿ ರೈಲ್ವೆ ಹಳಿಗಳು, ಮೆಕಾನಿಕಲ್ ಕೆಲಸಗಳು ಮತ್ತು ಕಾರ್ಮಿಕರ ವೆಚ್ಚ ಎಲ್ಲವೂ ಕೂಡ ಸೇರಿರುತ್ತದೆ. ಇನ್ನು ಕೆಲವು ಕಡೆ ಸೇತುವೆ ಮತ್ತು ಅಂಡರ್ ಪಾಸ್ ಗಳನ್ನ ನಿರ್ಮಾಣ ಮಾಡಬೇಕಾಗಿರುವುದರಿಂದ ಸರಾಸರಿಯಾಗಿ ಇಷ್ಟು ಹಣ ಬೇಕು ಎಂದು ಹೇಳಲಾಗಿದೆ.

ಇನ್ನು ಸಮತಟ್ಟಾದ ಪ್ರದೇಶಗಳಿಗೆ ಖರ್ಚು ಕಡಿಮೆ ಬರಬಹುದು ಮತ್ತು ಗುಡ್ಡಗಾಡು ಪ್ರದೇಶ, ಅಂಡರ್ ಪಾಸ್ ಮತ್ತು ಸೇತುವೆಯನ್ನ ಮಾಡುವ ವೇಳೆಯಲ್ಲಿ ಖರ್ಚುಗಳು ಸ್ವಲ್ಪ ಜಾಸ್ತಿ ಬರಬಹುದು ಬರಬಹುದು. ಇನ್ನು ಒಟ್ಟಾರೆಯಾಗಿ 2 ರಿಂದ 3 ಕೋಟಿ ರೂಪಾಯಿ ವೆಚ್ಚದಲ್ಲಿ ಒಂದು ಕಿಲೋ ಮೀಟರ್ ಡಬಲ್ ಟ್ರ್ಯಾಕ್ ರೈಲು ಹಳಿಗಳು ನಿರ್ಮಾಣ ಆಗುತ್ತದೆ. ನಮ್ಮ ಭಾರತೀಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ರೈಲು ಪ್ರಯಾಣದ ಸೇವೆಯನ್ನ ಒದಗಿಸುತ್ತಿರುವ ಸಾರಿಗೆ ಅಂದರೆ ನಮ್ಮ ಭಾರತೀಯ ರೈಲ್ವೆ ಮಾತ್ರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್ಸಿ, ಎಸ್ಟಿ ಅಭ್ಯರ್ಥಿಗಳು, 32 ಒಬಿಸಿ, 9…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….