ಸುದ್ದಿ

ಭೂಕುಸಿತ ನೋಡಲು ಬಂದವರು ಸಮಾಧಿ..!50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

77

ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು.


ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.

ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.

ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.


ನೋಡಲು ಬಂದವರೂ ಸಮಾಧಿ..!   ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ವಯನಾಡ್ ಜಿಲ್ಲೆ ಸಂಪೂರ್ಣ ಮುಳುಗಿದೆ. ಮೇಪ್ಪಾಡಿ ಪುತ್ತುಮಲದಲ್ಲಿ ಭೂಕುಸಿತದಿಂದಾಗಿ ಮಸೀದಿ, ಇಗರ್ಜಿ ಮತ್ತು ದೇವಾಲಯದ ಕಾರ್ಮಿಕರು ನೆಲೆಸಿದ್ದ ಗುಡಿಸಲುಗಳು ಸಂಪೂರ್ಣ ನೆಲಸಮವಾಗಿದೆ.

50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಇಲ್ಲಿವರೆಗೆ 7 ಮೃತದೇಹ ಪತ್ತೆಯಾಗಿವೆ. ಭೂಕುಸಿತ ವೀಕ್ಷಿಸಲು ಬಂದವರೂ ನಾಪತ್ತೆಯಾಗಿದ್ದಾರೆ. ಎರಡು ಗ್ರಾಮ ಮುಳುಗಿವೆ. ಈ ಪ್ರದೇಶದಲ್ಲಿದ್ದ 3 ಸೇತುವೆ ಮತ್ತು ಒಂದು ಕಾರು ಕೊಚ್ಚಿ ಹೋಗಿದೆ. ಕಾರಿನಲ್ಲಿದ್ದವರು ಪಾರಾಗಿದ್ದಾರೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ರಕ್ಷಣಾ ಕಾರ್ಯಾಚರಣೆಗೆ ಹದಗೆಟ್ಟ ಹವಾಮಾನ ಅಡ್ಡಿಯಾಗಿದೆ.

ಕೋಯಿಕ್ಕೋಡ್‌ನ ತಾಮರಶ್ಶೇರಿ ಘಾಟ್‌ನಲ್ಲಿ ಭಾರೀ ವಾಹನಗಳ ಸಂಚಾರ ರದ್ದುಗೊಳಿಸಲಾಗಿದೆ. ಆಲುವಾ ದ್ವೀಪ ಮುಳುಗಿದ್ದು, 550 ಕುಟುಂಬ ರಕ್ಷಿಸಲಾಗಿದೆ. ವಯನಾಡು – ಪೊನ್‌ಕುಳಿಯಲ್ಲಿ ನೀರು ತುಂಬಿದ್ದು, ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ವಯಾನಾಡ್ -ಗುಂಡ್ಲುಪೇಟೆ ರಸ್ತೆಯಲ್ಲಿ 13 ಕೆಎಸ್‌ಆರ್‌ಟಿಸಿ ಬಸ್ ಸಿಲುಕಿಕೊಂಡಿದ್ದು, 200 ಪ್ರಯಾಣಿಕರು ಅತಂತ್ರರಾಗಿದ್ದಾರೆ. ಇದರಲ್ಲಿ ಕೆಲವರು ಮೈಸೂರಿಗೆ ಹಿಂದಿರುಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ಸಿನಿಮಾ

    ಐಟಿ ರೇಡ್ ಆದ ಮೇಲೆ ಏರ್ಪೋರ್ಟ್ ನಿಂದ ಬಂದ ಯಶ್ ಮನೆಗೆ ಹೋಗದೆ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ?

    ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…

  • ಉಪಯುಕ್ತ ಮಾಹಿತಿ

    ಲೈಫಲ್ಲಿ ಗೆಲ್ಲಲೇಬೇಕು ಅನ್ನೋರು, ಇದನ್ನ ಮಿಸ್ ಮಾಡದೇ ಓದಿ..!

    ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಸಿನಿಮಾ

    ವಿಡಿಯೋದಲ್ಲಿ ಬಟ್ಟೆ ಬಿಚ್ಚಿ ಶ್ರಿರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡದ ನಟಿ..!ಯಾರು?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…