ಸುದ್ದಿ

ಭೂಕುಸಿತ ನೋಡಲು ಬಂದವರು ಸಮಾಧಿ..!50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

78

ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು.


ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.

ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.

ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.


ನೋಡಲು ಬಂದವರೂ ಸಮಾಧಿ..!   ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ವಯನಾಡ್ ಜಿಲ್ಲೆ ಸಂಪೂರ್ಣ ಮುಳುಗಿದೆ. ಮೇಪ್ಪಾಡಿ ಪುತ್ತುಮಲದಲ್ಲಿ ಭೂಕುಸಿತದಿಂದಾಗಿ ಮಸೀದಿ, ಇಗರ್ಜಿ ಮತ್ತು ದೇವಾಲಯದ ಕಾರ್ಮಿಕರು ನೆಲೆಸಿದ್ದ ಗುಡಿಸಲುಗಳು ಸಂಪೂರ್ಣ ನೆಲಸಮವಾಗಿದೆ.

50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಇಲ್ಲಿವರೆಗೆ 7 ಮೃತದೇಹ ಪತ್ತೆಯಾಗಿವೆ. ಭೂಕುಸಿತ ವೀಕ್ಷಿಸಲು ಬಂದವರೂ ನಾಪತ್ತೆಯಾಗಿದ್ದಾರೆ. ಎರಡು ಗ್ರಾಮ ಮುಳುಗಿವೆ. ಈ ಪ್ರದೇಶದಲ್ಲಿದ್ದ 3 ಸೇತುವೆ ಮತ್ತು ಒಂದು ಕಾರು ಕೊಚ್ಚಿ ಹೋಗಿದೆ. ಕಾರಿನಲ್ಲಿದ್ದವರು ಪಾರಾಗಿದ್ದಾರೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ರಕ್ಷಣಾ ಕಾರ್ಯಾಚರಣೆಗೆ ಹದಗೆಟ್ಟ ಹವಾಮಾನ ಅಡ್ಡಿಯಾಗಿದೆ.

ಕೋಯಿಕ್ಕೋಡ್‌ನ ತಾಮರಶ್ಶೇರಿ ಘಾಟ್‌ನಲ್ಲಿ ಭಾರೀ ವಾಹನಗಳ ಸಂಚಾರ ರದ್ದುಗೊಳಿಸಲಾಗಿದೆ. ಆಲುವಾ ದ್ವೀಪ ಮುಳುಗಿದ್ದು, 550 ಕುಟುಂಬ ರಕ್ಷಿಸಲಾಗಿದೆ. ವಯನಾಡು – ಪೊನ್‌ಕುಳಿಯಲ್ಲಿ ನೀರು ತುಂಬಿದ್ದು, ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ವಯಾನಾಡ್ -ಗುಂಡ್ಲುಪೇಟೆ ರಸ್ತೆಯಲ್ಲಿ 13 ಕೆಎಸ್‌ಆರ್‌ಟಿಸಿ ಬಸ್ ಸಿಲುಕಿಕೊಂಡಿದ್ದು, 200 ಪ್ರಯಾಣಿಕರು ಅತಂತ್ರರಾಗಿದ್ದಾರೆ. ಇದರಲ್ಲಿ ಕೆಲವರು ಮೈಸೂರಿಗೆ ಹಿಂದಿರುಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಸುದ್ದಿ

    132 ಕೋಟಿಮೌಲ್ಯ ಬೆಲೆ ಬಾಳುವ ಈ ನಂಬರ್ ಪ್ಲೇಟನ್ನು ಮಾರಟಕ್ಕೆ ಇಟ್ಟಿದ್ದಾರೆ, ಇಷ್ಟಕ್ಕೂ ಇದರ ವಿಶೇಷತೆಯಾದರು ಏನು?

    ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್‌ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್‌ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್‌ಗಳು…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • ಜೈ ಶ್ರೀ ರಾಮ
    ದೇವರು-ಧರ್ಮ

    ಇಂದು ಶ್ರೀರಾಮ ನವಮಿ…ಮಾಡಬೇಕಾಗಿರುವ ಪೂಜಾ ವಿಧಾನದ ಬಗ್ಗೆ ತಿಳಿದುಕೊಳ್ಳಿ…ಎಲ್ಲರಿಗೂ ಶೇರ್ ಮಾಡಿ…

    ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…