ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು.

ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.

ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.
ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.

ನೋಡಲು ಬಂದವರೂ ಸಮಾಧಿ..! ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ವಯನಾಡ್ ಜಿಲ್ಲೆ ಸಂಪೂರ್ಣ ಮುಳುಗಿದೆ. ಮೇಪ್ಪಾಡಿ ಪುತ್ತುಮಲದಲ್ಲಿ ಭೂಕುಸಿತದಿಂದಾಗಿ ಮಸೀದಿ, ಇಗರ್ಜಿ ಮತ್ತು ದೇವಾಲಯದ ಕಾರ್ಮಿಕರು ನೆಲೆಸಿದ್ದ ಗುಡಿಸಲುಗಳು ಸಂಪೂರ್ಣ ನೆಲಸಮವಾಗಿದೆ.
50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಇಲ್ಲಿವರೆಗೆ 7 ಮೃತದೇಹ ಪತ್ತೆಯಾಗಿವೆ. ಭೂಕುಸಿತ ವೀಕ್ಷಿಸಲು ಬಂದವರೂ ನಾಪತ್ತೆಯಾಗಿದ್ದಾರೆ. ಎರಡು ಗ್ರಾಮ ಮುಳುಗಿವೆ. ಈ ಪ್ರದೇಶದಲ್ಲಿದ್ದ 3 ಸೇತುವೆ ಮತ್ತು ಒಂದು ಕಾರು ಕೊಚ್ಚಿ ಹೋಗಿದೆ. ಕಾರಿನಲ್ಲಿದ್ದವರು ಪಾರಾಗಿದ್ದಾರೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ರಕ್ಷಣಾ ಕಾರ್ಯಾಚರಣೆಗೆ ಹದಗೆಟ್ಟ ಹವಾಮಾನ ಅಡ್ಡಿಯಾಗಿದೆ.
ಕೋಯಿಕ್ಕೋಡ್ನ ತಾಮರಶ್ಶೇರಿ ಘಾಟ್ನಲ್ಲಿ ಭಾರೀ ವಾಹನಗಳ ಸಂಚಾರ ರದ್ದುಗೊಳಿಸಲಾಗಿದೆ. ಆಲುವಾ ದ್ವೀಪ ಮುಳುಗಿದ್ದು, 550 ಕುಟುಂಬ ರಕ್ಷಿಸಲಾಗಿದೆ. ವಯನಾಡು – ಪೊನ್ಕುಳಿಯಲ್ಲಿ ನೀರು ತುಂಬಿದ್ದು, ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ವಯಾನಾಡ್ -ಗುಂಡ್ಲುಪೇಟೆ ರಸ್ತೆಯಲ್ಲಿ 13 ಕೆಎಸ್ಆರ್ಟಿಸಿ ಬಸ್ ಸಿಲುಕಿಕೊಂಡಿದ್ದು, 200 ಪ್ರಯಾಣಿಕರು ಅತಂತ್ರರಾಗಿದ್ದಾರೆ. ಇದರಲ್ಲಿ ಕೆಲವರು ಮೈಸೂರಿಗೆ ಹಿಂದಿರುಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್…
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!