ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು.
ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.
ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.
ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.
ನೋಡಲು ಬಂದವರೂ ಸಮಾಧಿ..! ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ವಯನಾಡ್ ಜಿಲ್ಲೆ ಸಂಪೂರ್ಣ ಮುಳುಗಿದೆ. ಮೇಪ್ಪಾಡಿ ಪುತ್ತುಮಲದಲ್ಲಿ ಭೂಕುಸಿತದಿಂದಾಗಿ ಮಸೀದಿ, ಇಗರ್ಜಿ ಮತ್ತು ದೇವಾಲಯದ ಕಾರ್ಮಿಕರು ನೆಲೆಸಿದ್ದ ಗುಡಿಸಲುಗಳು ಸಂಪೂರ್ಣ ನೆಲಸಮವಾಗಿದೆ.
50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಇಲ್ಲಿವರೆಗೆ 7 ಮೃತದೇಹ ಪತ್ತೆಯಾಗಿವೆ. ಭೂಕುಸಿತ ವೀಕ್ಷಿಸಲು ಬಂದವರೂ ನಾಪತ್ತೆಯಾಗಿದ್ದಾರೆ. ಎರಡು ಗ್ರಾಮ ಮುಳುಗಿವೆ. ಈ ಪ್ರದೇಶದಲ್ಲಿದ್ದ 3 ಸೇತುವೆ ಮತ್ತು ಒಂದು ಕಾರು ಕೊಚ್ಚಿ ಹೋಗಿದೆ. ಕಾರಿನಲ್ಲಿದ್ದವರು ಪಾರಾಗಿದ್ದಾರೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ರಕ್ಷಣಾ ಕಾರ್ಯಾಚರಣೆಗೆ ಹದಗೆಟ್ಟ ಹವಾಮಾನ ಅಡ್ಡಿಯಾಗಿದೆ.
ಕೋಯಿಕ್ಕೋಡ್ನ ತಾಮರಶ್ಶೇರಿ ಘಾಟ್ನಲ್ಲಿ ಭಾರೀ ವಾಹನಗಳ ಸಂಚಾರ ರದ್ದುಗೊಳಿಸಲಾಗಿದೆ. ಆಲುವಾ ದ್ವೀಪ ಮುಳುಗಿದ್ದು, 550 ಕುಟುಂಬ ರಕ್ಷಿಸಲಾಗಿದೆ. ವಯನಾಡು – ಪೊನ್ಕುಳಿಯಲ್ಲಿ ನೀರು ತುಂಬಿದ್ದು, ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ವಯಾನಾಡ್ -ಗುಂಡ್ಲುಪೇಟೆ ರಸ್ತೆಯಲ್ಲಿ 13 ಕೆಎಸ್ಆರ್ಟಿಸಿ ಬಸ್ ಸಿಲುಕಿಕೊಂಡಿದ್ದು, 200 ಪ್ರಯಾಣಿಕರು ಅತಂತ್ರರಾಗಿದ್ದಾರೆ. ಇದರಲ್ಲಿ ಕೆಲವರು ಮೈಸೂರಿಗೆ ಹಿಂದಿರುಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…