ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ ಸಂಭವಿಸಿತ್ತು. ಆದರೆ ದಕ್ಷಿಣ ಕೊಡಗಿನಲ್ಲಿ ಪ್ರವಾಹ ಬಂದಿತ್ತಾದರೂ ಭೂಕುಸಿತದಂತಹ ಪ್ರಕರಣ ನಡೆದಿರಲಿಲ್ಲ.

ಆದರೆ, ಇದೀಗ ದಕ್ಷಿಣ ಕೊಡಗಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಅದು ಕೂಡ ಭಾರೀ ಮಳೆಯೊಂದಿಗೆ ಬೇರೆ ಬೇರೆ ಸಮಯದಲ್ಲಿ ಬೇರೆ ಬೇರೆ ಕಡೆ ಕಂಪಿಸಿದೆ. ಜತೆಗೆ ಭೂಮಿ ಒಳಗೆ ಏನೋ ಓಡಾಡಿದ ಅನುಭವವಾಗಿದೆ. ಭೂಮಿ ಕಂಪಿಸಿದ ಅನುಭವವಾದ ಬಗ್ಗೆ ಜನರು ಹೇಳಿದ್ದರಿಂದ ಜಿಲ್ಲಾ ಉಪವಿಭಾಗಾಧಿಕಾರಿ ಆದೇಶದ ಮೇರೆಗೆ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಭೇಟಿ ನೀಡಿ, ಕೆಲವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಯಾವಾಗ ದಕ್ಷಿಣ ಕೊಡಗಿನಲ್ಲಿ ಭೂಮಿ ಕಂಪಿಸಿದ ಬಗ್ಗೆ ಸುದ್ದಿ ಹರಿದಾಡಲು ಆರಂಭವಾಯಿತೋ ಜನರಲ್ಲಿ ಭಯವಂತೂ ಆರಂಭವಾಗಿದೆ. ಈಗಾಗಲೇ ಜಿಲ್ಲಾಡಳಿತ ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಬೇಕಾದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಒಂದು ವೇಳೆ ಪ್ರವಾಹ ಭೂಕುಸಿದಂತಹ ದುರಂತಗಳು ನಡೆದರೆ ಏನು ಮಾಡಬೇಕು? ತುರ್ತು ರೀತಿಯ ಕ್ರಮಗಳನ್ನು ಹೇಗೆ ಕೈಗೊಳ್ಳಬೇಕು? ಮುಂತಾದವುಗಳ ಬಗ್ಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನು ಕಳೆದ ಆಗಸ್ಟ್ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡು ನಿರಾಶ್ರಿತರಾದ ೪೧೨ ಕುಟುಂಬಗಳು ಬಾಡಿಗೆ ಮನೆಯಲ್ಲಿ ದಿನ ಕಳೆಯುತ್ತಿದ್ದು ಅವರಿಗೆ ಇನ್ನೂ ಸೂರು ಸಿಕ್ಕಿಲ್ಲ. ಇಂತಹ ಕುಟುಂಬಗಳು ಇದುವರೆಗೆ ಬಾಡಿಗೆ ಹಣವಾಗಿ ಒಟ್ಟು 2,91,90,000 ರೂ.ಗಳನ್ನು ಜಿಲ್ಲಾಡಳಿತ ಪಾವತಿ ಮಾಡಿದೆ. ಸಂತ್ರಸ್ತ ಕುಟುಂಬಗಳಿಗೆ ಕಳೆದ ನವೆಂಬರ್ ತಿಂಗಳಿನಿಂದ ಪ್ರತಿ ತಿಂಗಳಿಗೆ 10 ಸಾವಿರ ರೂ.ಗಳಂತೆ ಖಾತೆಗಳಿಗೆ ಬಾಡಿಗೆ ಹಣವನ್ನು ಸಂದಾಯ ಮಾಡಲಾಗುತ್ತಿದೆ.
ಮಡಿಕೇರಿ ನಗರಸಭೆ ವ್ಯಾಪ್ತಿಯ 93 ಕುಟುಂಬ ಗಳಿಗೆ, ಕೆದಕಲು ಗ್ರಾ.ಪಂ. ವ್ಯಾಪ್ತಿಯ 5 ಕುಟುಂಬ, ಮಾದಾಪುರ ಗ್ರಾ.ಪಂ. ವ್ಯಾಪ್ತಿಯ 44 ಕುಟುಂಬಗಳು, ಗರ್ವಾಲೆ ಗ್ರಾಮ ಪಂಚಾಯಿತಿಯ 9 ಕುಟುಂಬಗಳು, ಕಂಬಿಬಾಣೆ ಪಂಚಾಯಿತಿಯ 4 ಕುಟುಂಬಗಳು, ಕೂಡಿಗೆ ಪಂಚಾಯಿತಿಯ 3, ಕೂಡುಮಂಗಳೂರು ಪಂಚಾಯಿತಿಯ 3, ನಂಜರಾಯಪಟ್ಟಣ ಪಂಚಾಯಿತಿಯ 1, ಕಿರಗಂದೂರು ಪಂಚಾಯಿತಿಯ 5, ಬೇಲೂರು ಪಂಚಾಯಿತಿಯ 5, ಐಗೂರು ಪಂಚಾಯಿತಿಯ 1, ನೇರುಗಲಳೆ ಪಂಚಾಯಿತಿಯ 2, ಚೌಡ್ಲು ಪಂಚಾಯ್ತಿಯ 1, ಹಾನಗಲ್ಲು ಪಂಚಾಯಿತಿಯ 5, ಶಾಂತಳ್ಳಿ ಪಂಚಾಯಿತಿಯ 2, ತೋಳೂರು ಶೆಟ್ಟಳ್ಳಿ ಪಂಚಾಯಿತಿಯ 1, ಬೆಟ್ಟದಳ್ಳಿ ಪಂಚಾಯಿತಿ 1, ಕುಶಾಲನಗರ ಪಟ್ಟಣ ಪಂಚಾಯಿತಿಯ 14 ಕುಟುಂಬಗಳಿಗೆ ಬಾಡಿಗೆ ಹಣವನ್ನು ಪಾವತಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
![]()
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ