News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷದವರಿಂದ ಕುದುರೆ ವ್ಯಾಪಾರ: ಸಿಎಂ ಕಮಲ್‍ನಾಥ್ ಹೇಳಿಕೆ….!

36

ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್‍ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.


ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್ ನಾಥ್ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರಿಗೆ ಪಕ್ಷ ತೊರೆಯಲು ಒಬ್ಬರಿಗೆ 50 ಕೋಟಿಯ ಆಫರ್ ನೀಡಲಾಗಿದೆ ಎಂದು ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ, ಬಿಜೆಪಿ ನಾಯಕರು ಯಾವೆಲ್ಲ ಆಫರ್ ನೀಡುತ್ತಿದ್ದಾರೆ ಎಂಬುವುದು ಗೊತ್ತಿಲ್ಲ ಎಂದರು. ಬಿಜೆಪಿ ಮಾತ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂಬ ವಾದವನ್ನು ಮಂಡಿಸುತ್ತಿದೆ.


2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 230 ಕ್ಷೇತ್ರಗಳ ಪೈಕಿ 114ರಲ್ಲಿ ಗೆಲುವಿನ ನಗೆ ಬೀರಿತ್ತು. ಬಿಜೆಪಿ 109, ಬಹುಜನ ಸಮಾಜ ಪಾರ್ಟಿ 2 ಮತ್ತು ಸಮಾಜವಾದಿ ಪಾರ್ಟಿ 1, ನಿರ್ದಲಿಯ ಪಕ್ಷ 4 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು. ಬಿಎಸ್‍ಪಿ ಬೆಂಬಲ ಪಡೆದ ಕಾಂಗ್ರೆಸ್, ಮಧ್ಯಪ್ರದೇಶದಲ್ಲಿ ಕಮಲನಾಥ್ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • ಗ್ಯಾಜೆಟ್

    ಈ ಡಿವೈಸ್’ನಿಂದ ಕೇವಲ 7 ಸೆಕೆಂಡುಗಳಲ್ಲಿ ನೀವು ಯಾವುದೇ ಸಿನಿಮಾವನ್ನು ಡೌನ್ಲೋಡ್ ಮಾಡಬಹುದು.!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…

  • ಉಪಯುಕ್ತ ಮಾಹಿತಿ

    ಸುಟ್ಟ ಗಾಯ ಮತ್ತು ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಸುಟ್ಟಗಾಯಗಳೇ ಇಷ್ಟು, ಗಾಯ  ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…

  • ಸುದ್ದಿ

    ವಾಟ್ಸಾಪ್ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್…! 2020 ಕ್ಕೆ ಕೊನೆಯಾಗುತ್ತೆ ಈ ಆ್ಯಪ್…!! ಯಾವುದು ಗೊತ್ತೇ,.?

    ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್‌ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್‌ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್‌ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್‌ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…

  • ಸುದ್ದಿ

    ಒಳ ಉಡುಪಿಗೆ ಕೈ ಹಾಕಿ ಲೈಂಗಿಕ ದೌರ್ಜನ್ಯ: ಮಹಿಳೆ ಒಬ್ಬಳು ಟ್ರಂಪ್ ವಿರುದ್ಧ ಆರೋಪ ಮಾಡಿದ್ದಾಳೆ…

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್‍ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್‍ಹಟನ್‍ನ ಬರ್ಗ್‍ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್‍ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…