ಸುದ್ದಿ

ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

29

ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ 

ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್ ಅವರು ನೆರೆ ಸಂತ್ರಸ್ತರಿಗೆ ಉಚಿತವಾಗಿ ಮನೆಗಳನ್ನು ನಿರ್ಮಿಸಿ ಕೊಡುವ ಮೂಲಕ ಮಾನವೀಯತೆಯನ್ನು  ಮೆರೆದಿದ್ದಾರೆ.

ರಜನಿಕಾಂತ್ ಅವರು ಇಂದು ತಮ್ಮ ಕಚೇರಿಯಲ್ಲಿ ನೆರೆ ಸಂತ್ರಸ್ತರಿಗೆ ಮನೆಯ ಹಕ್ಕು ಪತ್ರಗಳನ್ನು ಹಸ್ತಾಂತರಿಸಿದ್ದಾರೆ. ರಜನಿಕಾಂತ್ ಸಂತ್ರಸ್ತರಿಗೆ ಮನೆಯ ಪತ್ರಗಳನ್ನು ನೀಡುತ್ತಿರುವ ಫೋಟೋಗಳನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ರಜನಿಕಾಂತ್ ಅವರ ಈ ಕೆಲಸ ನೋಡಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಮೆಚ್ಚುಗೆಯನ್ನು  ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚೆಗೆ ತಮ್ಮನ್ನು ಹೀರೋ ಮಾಡಿದ ನಿರ್ಮಾಪಕರಿಗೆ ಒಂದು ಕೋಟಿ ಮೌಲ್ಯದ ಮನೆಯನ್ನು ಉಡುಗೊರೆಯಾಗಿ ನೀಡಿದ್ದರು. ರಜನಿಕಾಂತ್ ಮೊದಲ ಬಾರಿಗೆ 1978ರಲ್ಲಿ `ಭೈರವಿ’ ಸಿನಿಮಾದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾವೂ ಸೂಪರ್ ಹಿಟ್ ಆಗಿದ್ದು, ನಿರ್ಮಾಪಕ ಕಲೈಜ್ಞಾನಂ ಚಿತ್ರವನ್ನು ನಿರ್ಮಿಸಿದ್ದರು. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಕೆಲಸ ಮಾಡಿದರೂ ಕಲೈಜ್ಞಾನಂ ಬಾಡಿಗೆ ಮನೆಯಲ್ಲಿ ಉಳಿದುಕೊಂಡಿದ್ದರು. ಹಾಗಾಗಿ ರಜನಿಕಾಂತ್ ನಿರ್ಮಾಪಕರಿಗೆ ಮನೆಯನ್ನು ಗಿಫ್ಟ್ ಆಗಿ ನೀಡಿದ್ದರು. ಇಷ್ಟೇ ಅಲ್ಲ ರಜನಿಕಾಂತ್ ಅವರು ಇನ್ನು ತುಂಬಾನೇ ಸಹಾಯವನ್ನು ಮಾಡುತ್ತಿದ್ದಾರೆ  ಅಂತವರ ಬಗ್ಗೆ ಎಷ್ಟು ಮಾತಾಡಿದರು ಅದು ಚಿಕ್ಕದೇ ಎಂದು ಅನಿಸುತ್ತದೆ ಏಕೆಂದರೆ ಅವರ ಅಭಿಮಾನ ಬಳಗ ಅಂತದ್ದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಿ.ಕೆ.ಶಿವಕುಮಾರ್ ಪುತ್ರಿಗೆ ಕೂಡಿಬಂದ ಕಂಕಣ ಭಾಗ್ಯ. ಎಸ್​.ಎಂ. ಕೃಷ್ಣ ಕುಟುಂಬದ ಜೊತೆ ಡಿಕೆಶಿ ನೆಂಟಸ್ತನ?

    ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್​ ಮಗಳು ಐಶ್ವರ್ಯ ಹಾಗೂ ಸಿದ್ಧಾರ್ಥ ಹೆಗಡೆ ಅವರ ಮಗ ಅಮರ್ಥ್ಯ ಮದುವೆಯ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ. ಬಹಳ ಹಿಂದೆಯೇ ಈ ಬಗ್ಗೆ ಮಾತುಕತೆ ನಡೆಸಲಾಗಿದ್ದು, ಈ ಮೂಲಕ ತಮ್ಮ ರಾಜಕೀಯ ಗುರುವಾಗಿರುವ ಎಸ್​.ಎಂ. ಕೃಷ್ಣ ಅವರ ಕುಟುಂಬದ ಜೊತೆ ನೆಂಟಸ್ತನ ಬೆಳೆಸಲು ಡಿಕೆಶಿ ಮುಂದಾಗಿದ್ದಾರೆ. ಖ್ಯಾತ ಉದ್ಯಮಿ ದಿವಂಗತ ಸಿದ್ದಾರ್ಥ ಹೆಗ್ಡೆ ಮಗ ಅಮರ್ಥ್ಯ ಜೊತೆಗೆ ಮದುವೆ ಗೆ  ಸಿದ್ದತೆ ನಡೆಯುತ್ತಿದ್ದು , ಎರಡು ಕುಟುಂಬದವರು ಈಗಾಗಲೇ ಮಾಜಿ ಮುಖ್ಯಮಂತ್ರಿ ಎಸ್….

  • ಸಿನಿಮಾ

    ಒಂದು ರಾತ್ರಿ ಅಡ್ಜೆಸ್ಟ್ ಮಾಡ್ಕೋ ಎಂದ ನಿರ್ಮಾಪಕನಿಗೆ ಈ ನಟಿ ಕೊಟ್ಟ ಉತ್ತರ ಏನು ಗೊತ್ತಾ..?

    ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…

  • ಆಧ್ಯಾತ್ಮ

    ಈ ಮಂತ್ರವನ್ನು ಜಪಿಸಿದ್ರೆ, ಏನಾಗುತ್ತೆ ಗೊತ್ತಾ?ಈ ಲೇಖನಿ ಓದಿ…

    ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.

  • ಸುದ್ದಿ

    ಖ್ಯಾತ ಸ್ಯಾಕ್ಸೋಫೋನ್ ವಾದಕ,ಪದ್ಮಶ್ರೀ ಪುರಸ್ಕೃತ ವಿಜೇತ ಕದ್ರಿ ಗೋಪಾಲನಾಥ್ ಇನ್ನಿಲ್ಲ …..

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70)​ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ಸುದ್ದಿ

    ಭೂಕುಸಿತ ನೋಡಲು ಬಂದವರು ಸಮಾಧಿ..!50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

    ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…