ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ.
ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ ಮದುವೆಯಾಗಿದ್ದ ಸೌಂದರ್ಯ 8 ವರ್ಷಗಳ ಕಾಲ ವೈವಾಹಿಕ ಜೀವನ ನಡೆಸಿದ್ದರು. ದಂಪತಿಗೆ 6 ವರ್ಷದ ಪುತ್ರನಿದ್ದಾನೆ. ದಾಂಪತ್ಯದಲ್ಲಿ ಬಿರುಕು ಉಂಟಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲಾಗಿತ್ತು. 2017 ರಲ್ಲಿ ಸೌಂದರ್ಯ ಹಾಗೂ ಅಶ್ವಿನ್ ರಾಮ್ ಕುಮಾರ್ ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆದುಕೊಂಡಿದ್ದರು. ಪುತ್ರ ವೇದಕೃಷ್ಣ ತಾಯಿ ಸೌಂದರ್ಯ ಅವರ ಜೊತೆಗಿದ್ದಾನೆ.
ಇನ್ನು ಹಲವಾರು ತಮಿಳು ಚಿತ್ರಗಳಲ್ಲಿ ಅಭಿನಯಿಸಿರುವ ವಿಶಾಗನ್ ವನಂಗಮುಡಿ ಔಷಧೀಯ ಕಂಪನಿ ಹೊಂದಿದ್ದಾರೆ. ಮದುವೆ ಸಮಾರಂಭವೊಂದರಲ್ಲಿ ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ಭೇಟಿಯಾಗಿ ಪರಿಚಿತರಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…
ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.