ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು.

ನಿರ್ಮಲಾ ಅವರನ್ನು ಘಾಡವಾಗಿ ಪ್ರೀತಿಸುತ್ತಿದ್ದ ರಜನಿ,ತನ್ನ ಮೊದಲ ಪ್ರೆಮ ಪುರಾಣದ ಬಗ್ಗೆ ತನ್ನ ಸ್ನೇಹಿತರಾದ ಮಲಯಾಳಂನ ಖ್ಯಾತ ನಟ ದೇವನ್ಗೆ ಹೇಳಿ ಕಣ್ಣೀರಿಟ್ಟಿದ್ದರಂತೆ. ಮಾಲಿವುಡ್ ವೆಬ್ಸೈಟ್ ನಲ್ಲಿ ನೀಡಿರುವ ಸಂದರ್ಶನದಲ್ಲಿ ದೇವನ್ ಅವರು ಈ ವಿಚಾರವನ್ನು ಹಿಂದೊಮ್ಮೆ ತಿಳಿಸಿದ್ದು,”ನಾವೆಲ್ಲ ಸಿನಿಮಾ ಶೂಟಿಂಗ್ಗಾಗಿ ಚೆನ್ನೈನಲ್ಲಿ ಇದ್ದೆವು. ಒಂದು ದಿನ ರಜನಿಕಾಂತ್ ನನ್ನನ್ನು ಡಿನ್ನರ್ಗೆ ಆಹ್ವಾನಿಸಿದರು. ಹಾಗಾಗಿ ಅವರ ಕೋಣೆಗೆ ಹೋದೆ.

ಊಟಕ್ಕೆ ಬೇಕಾಗಿದ್ದ ಎಲ್ಲವನ್ನೂ ತರಿಸಿದ್ದರು. ಆ ಸಮಯದಲ್ಲಿ ರಜನಿಕಾಂತ್ ಸ್ವಲ್ಪ ಮದ್ಯ ಸೇವಿಸಿ, “ನಿಮಗೆ ಫಸ್ಟ್ ಲವ್ ಇದೆಯಾ? ಎಂದು ಕೇಳಿದ್ದರು.ಆಗ ನಾನು ನನ್ನ ಲವ್ ಸ್ಟೋರಿ ಹೇಳಿದೆ ಅದನ್ನು ಕೇಳಿ ಸಿಕ್ಕಾಪಟ್ಟೆ ಭಾವುಕರಾದ ರಜನಿ, ಯಾಕೆ ಇಷ್ಟೊಂದು ದುಃಖಪಡುತ್ತಿದ್ದೀರಿ ಎಂದು ನಾನು ಕೇಳಿದೆ. ಆಗ ಬೆಂಗಳೂರಿನಲ್ಲಿ ಆರಂಭವಾದ ತನ್ನ ಫಸ್ಟ್ ಲವ್ ವಿವರಿಸಿದರು”

ರಜನಿ- “ನಾನು ಬಸ್ ಕಂಡಕ್ಟರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಎಂಬಿಬಿಎಸ್ ಓದುತ್ತಿದ್ದ ನಿರ್ಮಲಾ ಎಂಬುವಳ ಜೊತೆಗೆ ಪರಿಚಯ ಬೆಳೆಯಿತು. ಆಕೆ ನಮ್ಮ ಬಸ್ಸಿಗೆ ಪ್ರತಿನಿತ್ಯ ಬರುತ್ತಿದ್ದಳು. ಇಬ್ಬರೂ ಮಾತನಾಡಿಕೊಳ್ಳುತ್ತಿದ್ದೆವು. ಒಂದು ದಿನ ನಾನು ಮುಖ್ಯ ಪಾತ್ರ ಪೋಷಿಸುತ್ತಿರುವ ನಾಟಕವನ್ನು ನೋಡಲು ನಿರ್ಮಾಲಾನನ್ನು ಕರೆದಿದ್ದೆ,ನಂತರ ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ನಿಂದ ನನಗೆ ಸಂದರ್ಶನಕ್ಕೆ ಪತ್ರ ಬಂತು. ಆದರೆ ನಾನು ಅರ್ಜಿ ಸಲ್ಲಿಸಲಿಲ್ಲ ಲೆಟರ್ ಬಂದಿದ್ದು ನೋಡಿ ಶಾಕ್ ಆಗಿದ್ದೆ. ಬಳಿಕ ಅರ್ಜಿಯನ್ನು ನಿರ್ಮಾಲಾ ಸಲ್ಲಿಸಿದಳು.

ನಾನು ನಾಟಕದಲ್ಲಿ ಅಭಿನಯಿಸಿದ ಪಾತ್ರ ನಿರ್ಮಾಲಾಗೆ ಬಹಳ ಇಷ್ಟವಾಯಿತು. ನನ್ನ ಪ್ರತಿಭೆಯನ್ನು ಪ್ರೋತ್ಸಾಹಿಸಲು ನನ್ನ ಪರವಾಗಿ ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ಗೆ ಅರ್ಜಿ ಯನ್ನು ಆಕೆ ಸಲ್ಲಿಸಿದ್ದರು. ನಾನು ದೊಡ್ಡ ಸ್ಟಾರ್ ಆಗಬೇಕು ಎಂಬುದು ನಿರ್ಮಾಲ ಕನಸಾಗಿತ್ತು. ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ಗಾಗಿ ಬೆಂಗಳೂರಿನಿಂದ ಚೆನ್ನೈಗೆ ಹೋಗಲು ನನ್ನ ಬಳಿ ಹಣವಿರಲಿಲ್ಲ. ನಿರ್ಮಲಾ ನನಗೆ 500 ರೂ ನೀಡಿದರು. ಆ ಹಣದಲ್ಲಿ ನಾನು ಚೆನ್ನೈಗೆ ಬಂದೆ. ಮದ್ರಾಸ್ ಫಿಲ್ಮ್ ಇನ್ಸ್ಟ್ಯೂಟ್ನಲ್ಲಿ ಸೇರಿದ ಬಳಿಕ ಒಂದು ದಿನ ಬೆಂಗಳೂರಿಗೆ ಹೋದೆ.ಆದರೆ ನಿರ್ಮಲಾ ಕಾಣಿಸಲಿಲ್ಲ.ಅಷ್ಟೇ ಅಲ್ಲ ಇದುವರೆಗೂ ತನ್ನ ಜೀವನದಲ್ಲಿ ನಿರ್ಮಲಾರನ್ನು ರಜನಿಕಾಂತ್ ನೋಡಲಿಲ್ಲವಂತೆ. ಆ ವಿಷಯ ಹೇಳುತ್ತಾ ಕಣ್ಣೀರಿಡಲು ಪ್ರಾರಂಭಿಸಿದರು. ಸುಮ್ಮನೆ ಅಳಲಿಲ್ಲ, ಬಿಕ್ಕಿಬಿಕ್ಕಿ ಅತ್ತರು ಎಂದು ದೇವನ್ ತಿಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…
ಹಿಂದುಗಳಿಗೆ ಅಮಾವಾಸ್ಯೆ ಹುಣ್ಣಿಮೆಯಿಂದ ಹಿಡಿದು ಪ್ರತಿದಿನವೂ ಒಂದು ರೀತಿಯ ಹಬ್ಬವೇ ಸರಿ. ವರ್ಷದಲ್ಲಿ ಹೆಚ್ಚಿನ ಹಬ್ಬಗಳನ್ನ ಆಚರಿಸುವವರು ಕೂಡ ಇವರೇ, ಪ್ರತಿ ಹಬ್ಬಗಳು ಸಹ ಒಂದೊಂದು ವಿಶೇಷತೆಯನ್ನ ಹೊಂದಿವೆ ಎಂದರೆ ಖಂಡಿತ ತಪ್ಪಾಗಲಾರದು.ಹಿಂದೂಗಳು ಹೆಚ್ಚಾಗಿ ಸಂಪ್ರದಾಯಗಳನ್ನ ಇನ್ನು ಸಹ ಆಚರಣೆಯಲ್ಲಿಟ್ಟಿದ್ದರೆ, ಒಂದೊಂದು ಆಚರಣೆಗಳಿಗೂ ಸಹ ಒಂದೊಂದು ಮಹತ್ವವಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.