ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು.

ನಿರ್ಮಲಾ ಅವರನ್ನು ಘಾಡವಾಗಿ ಪ್ರೀತಿಸುತ್ತಿದ್ದ ರಜನಿ,ತನ್ನ ಮೊದಲ ಪ್ರೆಮ ಪುರಾಣದ ಬಗ್ಗೆ ತನ್ನ ಸ್ನೇಹಿತರಾದ ಮಲಯಾಳಂನ ಖ್ಯಾತ ನಟ ದೇವನ್ಗೆ ಹೇಳಿ ಕಣ್ಣೀರಿಟ್ಟಿದ್ದರಂತೆ. ಮಾಲಿವುಡ್ ವೆಬ್ಸೈಟ್ ನಲ್ಲಿ ನೀಡಿರುವ ಸಂದರ್ಶನದಲ್ಲಿ ದೇವನ್ ಅವರು ಈ ವಿಚಾರವನ್ನು ಹಿಂದೊಮ್ಮೆ ತಿಳಿಸಿದ್ದು,”ನಾವೆಲ್ಲ ಸಿನಿಮಾ ಶೂಟಿಂಗ್ಗಾಗಿ ಚೆನ್ನೈನಲ್ಲಿ ಇದ್ದೆವು. ಒಂದು ದಿನ ರಜನಿಕಾಂತ್ ನನ್ನನ್ನು ಡಿನ್ನರ್ಗೆ ಆಹ್ವಾನಿಸಿದರು. ಹಾಗಾಗಿ ಅವರ ಕೋಣೆಗೆ ಹೋದೆ.

ಊಟಕ್ಕೆ ಬೇಕಾಗಿದ್ದ ಎಲ್ಲವನ್ನೂ ತರಿಸಿದ್ದರು. ಆ ಸಮಯದಲ್ಲಿ ರಜನಿಕಾಂತ್ ಸ್ವಲ್ಪ ಮದ್ಯ ಸೇವಿಸಿ, “ನಿಮಗೆ ಫಸ್ಟ್ ಲವ್ ಇದೆಯಾ? ಎಂದು ಕೇಳಿದ್ದರು.ಆಗ ನಾನು ನನ್ನ ಲವ್ ಸ್ಟೋರಿ ಹೇಳಿದೆ ಅದನ್ನು ಕೇಳಿ ಸಿಕ್ಕಾಪಟ್ಟೆ ಭಾವುಕರಾದ ರಜನಿ, ಯಾಕೆ ಇಷ್ಟೊಂದು ದುಃಖಪಡುತ್ತಿದ್ದೀರಿ ಎಂದು ನಾನು ಕೇಳಿದೆ. ಆಗ ಬೆಂಗಳೂರಿನಲ್ಲಿ ಆರಂಭವಾದ ತನ್ನ ಫಸ್ಟ್ ಲವ್ ವಿವರಿಸಿದರು”

ರಜನಿ- “ನಾನು ಬಸ್ ಕಂಡಕ್ಟರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಎಂಬಿಬಿಎಸ್ ಓದುತ್ತಿದ್ದ ನಿರ್ಮಲಾ ಎಂಬುವಳ ಜೊತೆಗೆ ಪರಿಚಯ ಬೆಳೆಯಿತು. ಆಕೆ ನಮ್ಮ ಬಸ್ಸಿಗೆ ಪ್ರತಿನಿತ್ಯ ಬರುತ್ತಿದ್ದಳು. ಇಬ್ಬರೂ ಮಾತನಾಡಿಕೊಳ್ಳುತ್ತಿದ್ದೆವು. ಒಂದು ದಿನ ನಾನು ಮುಖ್ಯ ಪಾತ್ರ ಪೋಷಿಸುತ್ತಿರುವ ನಾಟಕವನ್ನು ನೋಡಲು ನಿರ್ಮಾಲಾನನ್ನು ಕರೆದಿದ್ದೆ,ನಂತರ ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ನಿಂದ ನನಗೆ ಸಂದರ್ಶನಕ್ಕೆ ಪತ್ರ ಬಂತು. ಆದರೆ ನಾನು ಅರ್ಜಿ ಸಲ್ಲಿಸಲಿಲ್ಲ ಲೆಟರ್ ಬಂದಿದ್ದು ನೋಡಿ ಶಾಕ್ ಆಗಿದ್ದೆ. ಬಳಿಕ ಅರ್ಜಿಯನ್ನು ನಿರ್ಮಾಲಾ ಸಲ್ಲಿಸಿದಳು.

ನಾನು ನಾಟಕದಲ್ಲಿ ಅಭಿನಯಿಸಿದ ಪಾತ್ರ ನಿರ್ಮಾಲಾಗೆ ಬಹಳ ಇಷ್ಟವಾಯಿತು. ನನ್ನ ಪ್ರತಿಭೆಯನ್ನು ಪ್ರೋತ್ಸಾಹಿಸಲು ನನ್ನ ಪರವಾಗಿ ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ಗೆ ಅರ್ಜಿ ಯನ್ನು ಆಕೆ ಸಲ್ಲಿಸಿದ್ದರು. ನಾನು ದೊಡ್ಡ ಸ್ಟಾರ್ ಆಗಬೇಕು ಎಂಬುದು ನಿರ್ಮಾಲ ಕನಸಾಗಿತ್ತು. ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ಗಾಗಿ ಬೆಂಗಳೂರಿನಿಂದ ಚೆನ್ನೈಗೆ ಹೋಗಲು ನನ್ನ ಬಳಿ ಹಣವಿರಲಿಲ್ಲ. ನಿರ್ಮಲಾ ನನಗೆ 500 ರೂ ನೀಡಿದರು. ಆ ಹಣದಲ್ಲಿ ನಾನು ಚೆನ್ನೈಗೆ ಬಂದೆ. ಮದ್ರಾಸ್ ಫಿಲ್ಮ್ ಇನ್ಸ್ಟ್ಯೂಟ್ನಲ್ಲಿ ಸೇರಿದ ಬಳಿಕ ಒಂದು ದಿನ ಬೆಂಗಳೂರಿಗೆ ಹೋದೆ.ಆದರೆ ನಿರ್ಮಲಾ ಕಾಣಿಸಲಿಲ್ಲ.ಅಷ್ಟೇ ಅಲ್ಲ ಇದುವರೆಗೂ ತನ್ನ ಜೀವನದಲ್ಲಿ ನಿರ್ಮಲಾರನ್ನು ರಜನಿಕಾಂತ್ ನೋಡಲಿಲ್ಲವಂತೆ. ಆ ವಿಷಯ ಹೇಳುತ್ತಾ ಕಣ್ಣೀರಿಡಲು ಪ್ರಾರಂಭಿಸಿದರು. ಸುಮ್ಮನೆ ಅಳಲಿಲ್ಲ, ಬಿಕ್ಕಿಬಿಕ್ಕಿ ಅತ್ತರು ಎಂದು ದೇವನ್ ತಿಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ. ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ. ಭಾರತವನ್ನು ವಾಸ್ಕೋಡಿಗಾಮನಿಗಿಂತ…
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್ಮ್ಯಾನ್ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್ಮ್ಯಾನ್ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ. ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….