ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು.

ನಿರ್ಮಲಾ ಅವರನ್ನು ಘಾಡವಾಗಿ ಪ್ರೀತಿಸುತ್ತಿದ್ದ ರಜನಿ,ತನ್ನ ಮೊದಲ ಪ್ರೆಮ ಪುರಾಣದ ಬಗ್ಗೆ ತನ್ನ ಸ್ನೇಹಿತರಾದ ಮಲಯಾಳಂನ ಖ್ಯಾತ ನಟ ದೇವನ್ಗೆ ಹೇಳಿ ಕಣ್ಣೀರಿಟ್ಟಿದ್ದರಂತೆ. ಮಾಲಿವುಡ್ ವೆಬ್ಸೈಟ್ ನಲ್ಲಿ ನೀಡಿರುವ ಸಂದರ್ಶನದಲ್ಲಿ ದೇವನ್ ಅವರು ಈ ವಿಚಾರವನ್ನು ಹಿಂದೊಮ್ಮೆ ತಿಳಿಸಿದ್ದು,”ನಾವೆಲ್ಲ ಸಿನಿಮಾ ಶೂಟಿಂಗ್ಗಾಗಿ ಚೆನ್ನೈನಲ್ಲಿ ಇದ್ದೆವು. ಒಂದು ದಿನ ರಜನಿಕಾಂತ್ ನನ್ನನ್ನು ಡಿನ್ನರ್ಗೆ ಆಹ್ವಾನಿಸಿದರು. ಹಾಗಾಗಿ ಅವರ ಕೋಣೆಗೆ ಹೋದೆ.

ಊಟಕ್ಕೆ ಬೇಕಾಗಿದ್ದ ಎಲ್ಲವನ್ನೂ ತರಿಸಿದ್ದರು. ಆ ಸಮಯದಲ್ಲಿ ರಜನಿಕಾಂತ್ ಸ್ವಲ್ಪ ಮದ್ಯ ಸೇವಿಸಿ, “ನಿಮಗೆ ಫಸ್ಟ್ ಲವ್ ಇದೆಯಾ? ಎಂದು ಕೇಳಿದ್ದರು.ಆಗ ನಾನು ನನ್ನ ಲವ್ ಸ್ಟೋರಿ ಹೇಳಿದೆ ಅದನ್ನು ಕೇಳಿ ಸಿಕ್ಕಾಪಟ್ಟೆ ಭಾವುಕರಾದ ರಜನಿ, ಯಾಕೆ ಇಷ್ಟೊಂದು ದುಃಖಪಡುತ್ತಿದ್ದೀರಿ ಎಂದು ನಾನು ಕೇಳಿದೆ. ಆಗ ಬೆಂಗಳೂರಿನಲ್ಲಿ ಆರಂಭವಾದ ತನ್ನ ಫಸ್ಟ್ ಲವ್ ವಿವರಿಸಿದರು”

ರಜನಿ- “ನಾನು ಬಸ್ ಕಂಡಕ್ಟರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಎಂಬಿಬಿಎಸ್ ಓದುತ್ತಿದ್ದ ನಿರ್ಮಲಾ ಎಂಬುವಳ ಜೊತೆಗೆ ಪರಿಚಯ ಬೆಳೆಯಿತು. ಆಕೆ ನಮ್ಮ ಬಸ್ಸಿಗೆ ಪ್ರತಿನಿತ್ಯ ಬರುತ್ತಿದ್ದಳು. ಇಬ್ಬರೂ ಮಾತನಾಡಿಕೊಳ್ಳುತ್ತಿದ್ದೆವು. ಒಂದು ದಿನ ನಾನು ಮುಖ್ಯ ಪಾತ್ರ ಪೋಷಿಸುತ್ತಿರುವ ನಾಟಕವನ್ನು ನೋಡಲು ನಿರ್ಮಾಲಾನನ್ನು ಕರೆದಿದ್ದೆ,ನಂತರ ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ನಿಂದ ನನಗೆ ಸಂದರ್ಶನಕ್ಕೆ ಪತ್ರ ಬಂತು. ಆದರೆ ನಾನು ಅರ್ಜಿ ಸಲ್ಲಿಸಲಿಲ್ಲ ಲೆಟರ್ ಬಂದಿದ್ದು ನೋಡಿ ಶಾಕ್ ಆಗಿದ್ದೆ. ಬಳಿಕ ಅರ್ಜಿಯನ್ನು ನಿರ್ಮಾಲಾ ಸಲ್ಲಿಸಿದಳು.

ನಾನು ನಾಟಕದಲ್ಲಿ ಅಭಿನಯಿಸಿದ ಪಾತ್ರ ನಿರ್ಮಾಲಾಗೆ ಬಹಳ ಇಷ್ಟವಾಯಿತು. ನನ್ನ ಪ್ರತಿಭೆಯನ್ನು ಪ್ರೋತ್ಸಾಹಿಸಲು ನನ್ನ ಪರವಾಗಿ ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ಗೆ ಅರ್ಜಿ ಯನ್ನು ಆಕೆ ಸಲ್ಲಿಸಿದ್ದರು. ನಾನು ದೊಡ್ಡ ಸ್ಟಾರ್ ಆಗಬೇಕು ಎಂಬುದು ನಿರ್ಮಾಲ ಕನಸಾಗಿತ್ತು. ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ಗಾಗಿ ಬೆಂಗಳೂರಿನಿಂದ ಚೆನ್ನೈಗೆ ಹೋಗಲು ನನ್ನ ಬಳಿ ಹಣವಿರಲಿಲ್ಲ. ನಿರ್ಮಲಾ ನನಗೆ 500 ರೂ ನೀಡಿದರು. ಆ ಹಣದಲ್ಲಿ ನಾನು ಚೆನ್ನೈಗೆ ಬಂದೆ. ಮದ್ರಾಸ್ ಫಿಲ್ಮ್ ಇನ್ಸ್ಟ್ಯೂಟ್ನಲ್ಲಿ ಸೇರಿದ ಬಳಿಕ ಒಂದು ದಿನ ಬೆಂಗಳೂರಿಗೆ ಹೋದೆ.ಆದರೆ ನಿರ್ಮಲಾ ಕಾಣಿಸಲಿಲ್ಲ.ಅಷ್ಟೇ ಅಲ್ಲ ಇದುವರೆಗೂ ತನ್ನ ಜೀವನದಲ್ಲಿ ನಿರ್ಮಲಾರನ್ನು ರಜನಿಕಾಂತ್ ನೋಡಲಿಲ್ಲವಂತೆ. ಆ ವಿಷಯ ಹೇಳುತ್ತಾ ಕಣ್ಣೀರಿಡಲು ಪ್ರಾರಂಭಿಸಿದರು. ಸುಮ್ಮನೆ ಅಳಲಿಲ್ಲ, ಬಿಕ್ಕಿಬಿಕ್ಕಿ ಅತ್ತರು ಎಂದು ದೇವನ್ ತಿಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.