ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು.

ನಿರ್ಮಲಾ ಅವರನ್ನು ಘಾಡವಾಗಿ ಪ್ರೀತಿಸುತ್ತಿದ್ದ ರಜನಿ,ತನ್ನ ಮೊದಲ ಪ್ರೆಮ ಪುರಾಣದ ಬಗ್ಗೆ ತನ್ನ ಸ್ನೇಹಿತರಾದ ಮಲಯಾಳಂನ ಖ್ಯಾತ ನಟ ದೇವನ್ಗೆ ಹೇಳಿ ಕಣ್ಣೀರಿಟ್ಟಿದ್ದರಂತೆ. ಮಾಲಿವುಡ್ ವೆಬ್ಸೈಟ್ ನಲ್ಲಿ ನೀಡಿರುವ ಸಂದರ್ಶನದಲ್ಲಿ ದೇವನ್ ಅವರು ಈ ವಿಚಾರವನ್ನು ಹಿಂದೊಮ್ಮೆ ತಿಳಿಸಿದ್ದು,”ನಾವೆಲ್ಲ ಸಿನಿಮಾ ಶೂಟಿಂಗ್ಗಾಗಿ ಚೆನ್ನೈನಲ್ಲಿ ಇದ್ದೆವು. ಒಂದು ದಿನ ರಜನಿಕಾಂತ್ ನನ್ನನ್ನು ಡಿನ್ನರ್ಗೆ ಆಹ್ವಾನಿಸಿದರು. ಹಾಗಾಗಿ ಅವರ ಕೋಣೆಗೆ ಹೋದೆ.

ಊಟಕ್ಕೆ ಬೇಕಾಗಿದ್ದ ಎಲ್ಲವನ್ನೂ ತರಿಸಿದ್ದರು. ಆ ಸಮಯದಲ್ಲಿ ರಜನಿಕಾಂತ್ ಸ್ವಲ್ಪ ಮದ್ಯ ಸೇವಿಸಿ, “ನಿಮಗೆ ಫಸ್ಟ್ ಲವ್ ಇದೆಯಾ? ಎಂದು ಕೇಳಿದ್ದರು.ಆಗ ನಾನು ನನ್ನ ಲವ್ ಸ್ಟೋರಿ ಹೇಳಿದೆ ಅದನ್ನು ಕೇಳಿ ಸಿಕ್ಕಾಪಟ್ಟೆ ಭಾವುಕರಾದ ರಜನಿ, ಯಾಕೆ ಇಷ್ಟೊಂದು ದುಃಖಪಡುತ್ತಿದ್ದೀರಿ ಎಂದು ನಾನು ಕೇಳಿದೆ. ಆಗ ಬೆಂಗಳೂರಿನಲ್ಲಿ ಆರಂಭವಾದ ತನ್ನ ಫಸ್ಟ್ ಲವ್ ವಿವರಿಸಿದರು”

ರಜನಿ- “ನಾನು ಬಸ್ ಕಂಡಕ್ಟರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಎಂಬಿಬಿಎಸ್ ಓದುತ್ತಿದ್ದ ನಿರ್ಮಲಾ ಎಂಬುವಳ ಜೊತೆಗೆ ಪರಿಚಯ ಬೆಳೆಯಿತು. ಆಕೆ ನಮ್ಮ ಬಸ್ಸಿಗೆ ಪ್ರತಿನಿತ್ಯ ಬರುತ್ತಿದ್ದಳು. ಇಬ್ಬರೂ ಮಾತನಾಡಿಕೊಳ್ಳುತ್ತಿದ್ದೆವು. ಒಂದು ದಿನ ನಾನು ಮುಖ್ಯ ಪಾತ್ರ ಪೋಷಿಸುತ್ತಿರುವ ನಾಟಕವನ್ನು ನೋಡಲು ನಿರ್ಮಾಲಾನನ್ನು ಕರೆದಿದ್ದೆ,ನಂತರ ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ನಿಂದ ನನಗೆ ಸಂದರ್ಶನಕ್ಕೆ ಪತ್ರ ಬಂತು. ಆದರೆ ನಾನು ಅರ್ಜಿ ಸಲ್ಲಿಸಲಿಲ್ಲ ಲೆಟರ್ ಬಂದಿದ್ದು ನೋಡಿ ಶಾಕ್ ಆಗಿದ್ದೆ. ಬಳಿಕ ಅರ್ಜಿಯನ್ನು ನಿರ್ಮಾಲಾ ಸಲ್ಲಿಸಿದಳು.

ನಾನು ನಾಟಕದಲ್ಲಿ ಅಭಿನಯಿಸಿದ ಪಾತ್ರ ನಿರ್ಮಾಲಾಗೆ ಬಹಳ ಇಷ್ಟವಾಯಿತು. ನನ್ನ ಪ್ರತಿಭೆಯನ್ನು ಪ್ರೋತ್ಸಾಹಿಸಲು ನನ್ನ ಪರವಾಗಿ ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ಗೆ ಅರ್ಜಿ ಯನ್ನು ಆಕೆ ಸಲ್ಲಿಸಿದ್ದರು. ನಾನು ದೊಡ್ಡ ಸ್ಟಾರ್ ಆಗಬೇಕು ಎಂಬುದು ನಿರ್ಮಾಲ ಕನಸಾಗಿತ್ತು. ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ಗಾಗಿ ಬೆಂಗಳೂರಿನಿಂದ ಚೆನ್ನೈಗೆ ಹೋಗಲು ನನ್ನ ಬಳಿ ಹಣವಿರಲಿಲ್ಲ. ನಿರ್ಮಲಾ ನನಗೆ 500 ರೂ ನೀಡಿದರು. ಆ ಹಣದಲ್ಲಿ ನಾನು ಚೆನ್ನೈಗೆ ಬಂದೆ. ಮದ್ರಾಸ್ ಫಿಲ್ಮ್ ಇನ್ಸ್ಟ್ಯೂಟ್ನಲ್ಲಿ ಸೇರಿದ ಬಳಿಕ ಒಂದು ದಿನ ಬೆಂಗಳೂರಿಗೆ ಹೋದೆ.ಆದರೆ ನಿರ್ಮಲಾ ಕಾಣಿಸಲಿಲ್ಲ.ಅಷ್ಟೇ ಅಲ್ಲ ಇದುವರೆಗೂ ತನ್ನ ಜೀವನದಲ್ಲಿ ನಿರ್ಮಲಾರನ್ನು ರಜನಿಕಾಂತ್ ನೋಡಲಿಲ್ಲವಂತೆ. ಆ ವಿಷಯ ಹೇಳುತ್ತಾ ಕಣ್ಣೀರಿಡಲು ಪ್ರಾರಂಭಿಸಿದರು. ಸುಮ್ಮನೆ ಅಳಲಿಲ್ಲ, ಬಿಕ್ಕಿಬಿಕ್ಕಿ ಅತ್ತರು ಎಂದು ದೇವನ್ ತಿಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್ಗಳು, ಐರನ್, ಆಂಟಿಆಕ್ಸಿಡೆಂಟ್ಸ್ ಹಾಗೂ ಫೋಲಿಕ್ ಆಸಿಡ್ ಸಮೃದ್ಧವಾಗಿರುವ ಬೀಟ್ರೂಟ್ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….