ಸಿನಿಮಾ

ಈ ನಟಿಯ ಮದುವೆಗೆ ಬೆತ್ತಲೆಯಾಗಿ ಹೋದ್ರೆ ಮಾತ್ರ ಪ್ರವೇಶವಂತೆ..!

147

ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು.

ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್ ಜೋನಸ್ ಗಿಂತ ತಮ್ಮ ಭಾವಿ ಪತಿ ದೀಪಕ್ ಕಲಾಲ್ ಅವರೇ ಉತ್ತಮ ಎಂದು ಹೇಳಿಕೊಂಡಿದ್ದಾರೆ.

ಜೊತೆಗೆ ಪ್ರಿಯಾಂಕ ಚೋಪ್ರಾ ಬಗ್ಗೆ ಮಾತನಾಡಿರುವ ರಾಖಿ ಸಾವಂತ್ ಹಾಯ್ ಪ್ರಿಯಾಂಕಾ, ನಾನು ಕೂಡ ಮದುವೆಯಾಗುತ್ತಿದ್ದೇನೆ. ನನ್ನ ವರ ದೀಪಕ್ ಕೂಡ ತುಂಬಾ ಚಿಕ್ಕ ವಯಸ್ಸಿನ ವರ. ನಿನ್ನ ವರ ನಿಕ್ ಜೋನ್ಸ್‌ಗಿಂತ ಈತನೇ ಚಿಕ್ಕವನು. ನನಗೂ ನಿನಗೂ ಸ್ಪರ್ಧೆ ಇದೆ ಪ್ರಿಯಾಂಕಾ. ನೀನು ಅಮೆರಿಕದಲ್ಲಿದ್ದು ಭಾರತದಲ್ಲಿ ಮದುವೆಯಾಗುತ್ತಿರುವೆ. ನಾನು ಭಾರತದಲ್ಲಿದ್ದುಕೊಂಡು ಅಮೆರಿಕದಲ್ಲಿ ಮದುವೆಯಾಗುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ರಾಖಿ ಸಾವಂತ್ ತಮ್ಮ ಮಾಡುವೆ ಬಗ್ಗೆ ಮಾತನಾಡಿದ್ದು ನಮ್ಮ ಮದುವೆಗೆ ಬರುವವರೆಲ್ಲಾ ಬೆತ್ತಲೆಯಾಗಿ ಬರಬೇಕು.ಅದಕ್ಕೆ ನಾನು ಕೂಡ ಬೆತ್ತಲೆಯಾಗಿಯೇ ಮಾತನಾಡುತ್ತಿದ್ದೇನೆ.ನನ್ನ ಮದುವೆಗೆ ಬಟ್ಟೆ ತೊಟ್ಟು ಬರುವವರಿಗೆ ಪ್ರವೇಶವಿಲ್ಲ ಎಂದು ಹೇಳಿದ್ದಾರೆ.

ನನ್ನ ಮದುವೆಗೆ ಎಲ್ಲಾ ಸೆಲೆಬ್ರೇಟಿಗಳೂ ಬರಲಿದ್ದಾರೆ. ಶಾರುಖ್, ಸಲ್ಮಾನ್, ಅಮೀರ್‌, ಸವ್ಯಸಾಚಿ ಬರಲಿದ್ದಾರೆ ಎಂಡ್ ಹೇಳಿಕೊಂಡಿದ್ದಾರೆ ರಾಖಿ ಸಾವಂತ್.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

    ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…

  • ಸುದ್ದಿ

    ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

    ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…

  • ಸಿನಿಮಾ

    ನನ್ ಎಕ್ಕಡ ಎಂಬ ಡೈಲಾಗ್ ನಿಂದಲೇ ಪ್ರಸಿದ್ಧಿಯಾಗಿದ್ದ ನಟ ಹುಚ್ಚ ವೆಂಕಟ್ ಈಗ ಕಾಲಿಗೆ ಚಪ್ಪಲಿ ಇಲ್ಲದೇ ಬರಿಗಾಲಿನಲ್ಲಿ ತಿರುಗುವುತ್ತಿರುವುದೇಕೆ?

    ಹುಚ್ಚ ವೆಂಕಟ್‍…..ತಮ್ಮ ಯಡವಟ್ಟುಗಳಿಂದಲೇ ಫೇಮಸ್‍ ಆದವರು. ಜೊತೆಗೆ ಬಿಗ್‍ ಬಾಸ್‍ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್‍ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್‍ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್‍. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್‍ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್‍ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ ಆಗಿವೆ. ಅವರ ಕಾಲಲ್ಲಿ…

  • inspirational

    ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು

    ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….