ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು.

ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್ ಜೋನಸ್ ಗಿಂತ ತಮ್ಮ ಭಾವಿ ಪತಿ ದೀಪಕ್ ಕಲಾಲ್ ಅವರೇ ಉತ್ತಮ ಎಂದು ಹೇಳಿಕೊಂಡಿದ್ದಾರೆ.

ಜೊತೆಗೆ ಪ್ರಿಯಾಂಕ ಚೋಪ್ರಾ ಬಗ್ಗೆ ಮಾತನಾಡಿರುವ ರಾಖಿ ಸಾವಂತ್ ಹಾಯ್ ಪ್ರಿಯಾಂಕಾ, ನಾನು ಕೂಡ ಮದುವೆಯಾಗುತ್ತಿದ್ದೇನೆ. ನನ್ನ ವರ ದೀಪಕ್ ಕೂಡ ತುಂಬಾ ಚಿಕ್ಕ ವಯಸ್ಸಿನ ವರ. ನಿನ್ನ ವರ ನಿಕ್ ಜೋನ್ಸ್ಗಿಂತ ಈತನೇ ಚಿಕ್ಕವನು. ನನಗೂ ನಿನಗೂ ಸ್ಪರ್ಧೆ ಇದೆ ಪ್ರಿಯಾಂಕಾ. ನೀನು ಅಮೆರಿಕದಲ್ಲಿದ್ದು ಭಾರತದಲ್ಲಿ ಮದುವೆಯಾಗುತ್ತಿರುವೆ. ನಾನು ಭಾರತದಲ್ಲಿದ್ದುಕೊಂಡು ಅಮೆರಿಕದಲ್ಲಿ ಮದುವೆಯಾಗುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ರಾಖಿ ಸಾವಂತ್ ತಮ್ಮ ಮಾಡುವೆ ಬಗ್ಗೆ ಮಾತನಾಡಿದ್ದು ನಮ್ಮ ಮದುವೆಗೆ ಬರುವವರೆಲ್ಲಾ ಬೆತ್ತಲೆಯಾಗಿ ಬರಬೇಕು.ಅದಕ್ಕೆ ನಾನು ಕೂಡ ಬೆತ್ತಲೆಯಾಗಿಯೇ ಮಾತನಾಡುತ್ತಿದ್ದೇನೆ.ನನ್ನ ಮದುವೆಗೆ ಬಟ್ಟೆ ತೊಟ್ಟು ಬರುವವರಿಗೆ ಪ್ರವೇಶವಿಲ್ಲ ಎಂದು ಹೇಳಿದ್ದಾರೆ.
ನನ್ನ ಮದುವೆಗೆ ಎಲ್ಲಾ ಸೆಲೆಬ್ರೇಟಿಗಳೂ ಬರಲಿದ್ದಾರೆ. ಶಾರುಖ್, ಸಲ್ಮಾನ್, ಅಮೀರ್, ಸವ್ಯಸಾಚಿ ಬರಲಿದ್ದಾರೆ ಎಂಡ್ ಹೇಳಿಕೊಂಡಿದ್ದಾರೆ ರಾಖಿ ಸಾವಂತ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….