ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ .

ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ, ದೇವಾಲಯದ ತಾಣವು ಸಾಟಿಯಿಲ್ಲದ ನೈಸರ್ಗಿಕ ಸೌಂದರ್ಯವನ್ನು ಹೊಂದಿದೆ. ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿರುವ ಈ ರಾಮ ಮಂದಿರವು ಧರ್ಮಸ್ಥಳಕ್ಕೆ ಹೋದಾಗ ಭೇಟಿ ನೀಡಲೇ ಬೇಕಾದ ತಾಣವಾಗಿದೆ.

ರಾಮ ನೆಲೆಸಿದ್ದ ಸ್ಥಳ : ಪುರಾಣದ ಪ್ರಕಾರ, ಭಗವಾನ್ ರಾಮನು ‘ಸೀತಾನ್ವೇಷಣೆ ’ ಅಂದರೆ ಸೀತೆಯನ್ನು ಹುಡುಕುತ್ತಿದ್ದ ಸಮಯದಲ್ಲಿ ಸ್ವಲ್ಪ ಕಾಲ ಇಲ್ಲಿಯೇ ಇದ್ದರು. ನಂತರ ಪ್ರಸಿದ್ಧ ಆಧ್ಯಾತ್ಮಿಕ ನಾಯಕ ಮತ್ತು ಯೋಗ ಗುರುಗಳಾಗಿದ್ದ ವಿಶೇಷ ದೈವಿಕ ಶಕ್ತಿಗಳನ್ನು ಹೊಂದಿದ್ದ ನಿತ್ಯಾನಂದ ಸ್ವಾಮಿ ಅವರು ತಮ್ಮ ಧರ್ಮಸ್ಥಳ ಯಾತ್ರೆಯ ಸಂದರ್ಭದಲ್ಲಿ ಇಲ್ಲಿ ಉಳಿದುಕೊಂಡಿದ್ದರು ಆಗ ಅವರು ಇಲ್ಲಿ ರಾಮನ ಮಂದಿರ ನಿರ್ಮಾಣವಾಗ ಬೇಕೆಂದು ಭಾವಿಸಿದ್ದರು.

ಯಾರು ನಿರ್ಮಿಸಿದ್ದು? : 1978 ರ ವರೆಗೆ ಇಲ್ಲಿ ಬರೀ ಒಂದು ನಿತ್ಯಾನಂದ ಆಶ್ರಮವನ್ನು ಹೊರತುಪಡಿಸಿ ಬೇರೇನೂ ಇರಲಿಲ್ಲ.1978 ರಲ್ಲಿ ಬೆಂಗಳೂರಿನ ಶ್ರೀ ಬಾಲಾ ಶಿವಯೋಗಿ ಮಹಾರಾಜ್ ಅವರು ರಾಮ ಮಂದಿರಕ್ಕೆ ಅಡಿಪಾಯ ಹಾಕಿದರು. ನಂತರ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಎರಡು ಎಕರೆ ಭೂಮಿಯಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಪ್ರಕ್ರಿಯೆಗೆ ಮಾರ್ಗದರ್ಶನ ನೀಡಿದರು.2007 ರಲ್ಲಿ ಮಂದಿರದ ‘ಪ್ರತಿಷ್ಠ ಬ್ರಹ್ಮಕಲಾಶೋತ್ಸವ’ವನ್ನು 45 ದಿನಗಳ ಕಾಲ ನಡೆಸಲಾಯಿತು.
ಯಾವಾಗ ಭೇಟಿ ನೀಡುವುದು ಸೂಕ್ತ
ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಮತ್ತು ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಧರ್ಮಸ್ಥಳವು ಅತ್ಯಂತ ಅನುಕೂಲಕರ ಹವಾಮಾನವನ್ನು ಹೊಂದಿರುತ್ತದೆ. ಹೀಗಾಗಿ, ಹೆಚ್ಚಿನ ಪ್ರವಾಸಿಗರು ಈ ಅವಧಿಯಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಾರೆ.
ತಲುಪುವುದು ಹೇಗೆ?
ದೇವಾಲಯವು ಮಂಜುನಾಥ ದೇವಸ್ಥಾನದಿಂದ ಪೂರ್ವಕ್ಕೆ3.5 ಕಿ.ಮೀ ದೂರದಲ್ಲಿರುವ ಬೆಳ್ತಂಡಿಗೆ ಹೋಗುವ ಮಾರ್ಗದಲ್ಲಿದೆ. ಕನ್ಯಾಡಿ ಶ್ರೀ ರಾಮ ಕ್ಷೇತ್ರವು ಮಂಗಳೂರಿನಿಂದ 74ಕಿಲೋಮೀಟರ್ ದೂರದಲ್ಲಿದೆ. ಮಂಗಳೂರು – ಧರ್ಮಸ್ಥಳ ರಸ್ತೆಯಲ್ಲಿರುವ ಧರ್ಮಸ್ಥಳಕ್ಕೆ ಕೇವಲ 4 ಕಿಲೋಮೀಟರ್ ದೂರದಲ್ಲಿರುವ ಕಾರಣ ಈ ಸ್ಥಳಕ್ಕೆ ಭೇಟಿ ನೀಡುವುದು ಅಷ್ಟೊಂದು ಕಷ್ಟವೇನಲ್ಲ. ಸ್ಥಳೀಯ ಬಸ್ಸುಗಳು ಮತ್ತು ಟ್ಯಾಕ್ಸಿಗಳು ಶ್ರವಣ ಬೆಳಗೋಳದವರೆಗೆ ಸುಲಭವಾಗಿ ಲಭ್ಯವಿವೆ, ಇದು ಹತ್ತಿರದ ಜನಪ್ರಿಯ ಪ್ರವಾಸಿ ತಾಣವಾಗಿದೆ. ಆದ್ದರಿಂದ, ರಾಮ ಮಂದಿರವನ್ನು ನಗರದ ಎಲ್ಲಾ ಭಾಗಗಳಿಂದ ಸುಲಭವಾಗಿ ಪ್ರವೇಶಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ ನಾನು…
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!