ಸಿನಿಮಾ

ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

170

ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ.

ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ.

ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆದಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯೂ ಮತ ಚಲಾಯಿಸಿಲ್ಲ. ಜೊತೆಗೆ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯವನ್ನೂ ನಡೆಸಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

     ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…

  • ಸುದ್ದಿ

    ‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

    ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ…

  • ಆರೋಗ್ಯ

    ಗರ್ಭಿಣಿ ಸ್ತ್ರೀಯರು ಇವನ್ನು ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಅಪಾಯ! ಈ ಲೇಖನಿ ಓದಿ…

    ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.

  • ಸುದ್ದಿ

    ಡೇಟಿಂಗ್ ಮಾಡಲು ಗೆಳೆಯನ ಬಳಿ ನಗ್ನವಾಗಿ ಹೋದ ಯುವತಿ.!ಆದ್ರೆ ಈ ವಿಷಯ ಅಮಾಯಕ ಹುಡುಗನಿಗೆ ಗೊತ್ತೇ ಆಗ್ಲಿಲ್ಲ.!ನಂತರ ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!

  • ಹಣ

    ಸ್ಲಮ್ ಮಕ್ಕಳಿಗೆ ಆದ ಅವಮಾನ…! ತಿಳಿಯಲು ಈ ಲೇಖನ ಓದಿ…

    ಮೆರಿನಾ ಗಾರ್ಡನ್‌ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್‌ಗೆ ಸ್ಲಮ್‌ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್‌ ಕಂಪ್ಲೇಂಟ್‌ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

  • ಸುದ್ದಿ

    ಆನ್‌ ಲೈನ್‌ ವ್ಯಾಪಾರಕ್ಕೆ ಬೀಳಲಿದೆಯಾ ಬ್ರೇಕ್…?

    ಹಬ್ಬಗಳ ದಿನ ಇ-ಕಾಮರ್ಸ್ ಕಂಪನಿಗಳು ಭಾರಿ ರಿಯಾಯಿತಿ ನೀಡಿ ಸಾಮಾನ್ಯ ವ್ಯಾಪಾರಿಗಳಿಗೆ ಹೊಡೆತ ನೀಡುತ್ತಿವೆ ಎಂದು ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ಭಾರತ ಸರ್ಕಾರಕ್ಕೆ ದೂರು ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ದೂರು ನೀಡಿದ್ದಾರೆ. ಸಿಎಐಟಿ ಅಧ್ಯಕ್ಷ ಬಿ.ಸಿ. ಭಾರತೀಯಾ ಹಾಗೂ ಕಾರ್ಯದರ್ಶಿ ಪ್ರವೀಣ್ ಖಂಡೇಲ್‌ವಾಲ್ ಇ-ಕಾಮರ್ಸ್ ಕಂಪನಿಗಳ ವಿರುದ್ಧ ಅಪಸ್ವರ ಎತ್ತಿದ್ದಾರೆ. ಇ-ಕಾಮರ್ಸ್ ಕಂಪನಿಗಳು ಕೇವಲ ಆನ್‌ಲೈನ್ ಮಾರುಕಟ್ಟೆಗಳಾಗಿದ್ದು, ಅವಾಗಿಯೇ ಸಾಮಾನುಗಳ ಸಂಗ್ರಹಣೆ ಹಾಗೂ…