ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು. ಅದಾದ ನಂತರ ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ನಟಿ ರಮ್ಯಾ, ಮಂಡ್ಯದತ್ತ ಹೋಗುವುದೇ ಕಡಿಮೆಯಾಗಿತ್ತು. ಇತರೆ ಚುನಾವಣೆ ಸಂದರ್ಭಗಳಲ್ಲಿ ಮತದಾನಕ್ಕೂ ರಮ್ಯಾ ಹಾಜರಾಗಿರಲಿಲ್ಲ.

ಬಳಿಕ ಇದ್ದಕ್ಕಿದ್ದಂತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿ ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ದರು.
ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ದರು. ಇದೇ ವೇಳೆ, ಇತ್ತೀಚೆಗೆ ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ್ದರೂ ಮಾಜಿ ಸಂಸದೆ ರಮ್ಯಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಕಾರ್ಯಕ್ಕೆ ಮುಂದಾಗಿರಲಿಲ್ಲ.

ಜೊತೆಗೆ ಖ್ಯಾತ ಚಿತ್ರನಟ ಅಂಬರೀಶ್ ಸಾವನ್ನಪ್ಪಿದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕಾಗಲಿ ಅಥವಾ ಅಂತ್ಯ ಸಂಸ್ಕಾರಕ್ಕಾಗಲಿ ರಮ್ಯಾ ಬಾರದಿರುವುದು ಅಭಿಮಾನಿಗಳನ್ನು ಕೆರಳಿಸಿತ್ತು. ಇದರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದು ಸಿಟ್ಟು ಹೊರಹಾಕಿದ್ರು.

ಈ ಎಲ್ಲಾ ಕಾರಣಗಳಿಂದ ಮಂಡ್ಯ ಜಿಲ್ಲೆಯ ಜನತೆಯ ಆಕ್ರೋಶಕ್ಕೆ ತುತ್ತಾಗಿರುವ ರಮ್ಯಾ, ಇದರಿಂದಾಗಿಯೇ ಸದ್ದುಗದ್ದಲವಿಲ್ಲದೆ ರಾತ್ರೋರಾತ್ರಿ ಮನೆ ಖಾಲಿ ಮಾಡಿದ್ದಾರೆಂದು ಮಾತನಾಡಿಕೊಳ್ಳಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ. ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ. ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ…
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.