News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

100ಕ್ಕೂ ಹೆಚ್ಚು ಪುರುಷರಿಂದ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನೇ ಬಂಧಿಸಿದ್ರು…..ಕಾರಣ?

86

ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ.

ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ.

ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತಂತೆ. ಮಹಿಳೆಯನ್ನು 5 ಬಾರಿ ಬಂಧಿಸಲಾಗಿತ್ತಂತೆ. ನಂತ್ರ ಮಹಿಳೆ ಔಪಚಾರಿಕವಾಗಿ ದೂರು ದಾಖಲಿಸಿದ್ದಳಂತೆ. ವಿಚಾರಣೆ ನಡೆದ ನಂತ್ರ ಕೆಲ ಆರೋಪಿಗಳಿಗೆ ಶಿಕ್ಷೆಯಾಗಿದೆಯಂತೆ.

ಮಹಿಳೆಯನ್ನು 5 ಬಾರಿ ಬಂಧಿಸಲಾಗಿತ್ತಂತೆ. ನಂತ್ರ ಮಹಿಳೆ ಔಪಚಾರಿಕವಾಗಿ ದೂರು ದಾಖಲಿಸಿದ್ದಳಂತೆ. ವಿಚಾರಣೆ ನಡೆದ ನಂತ್ರ ಕೆಲ ಆರೋಪಿಗಳಿಗೆ ಶಿಕ್ಷೆಯಾಗಿದೆಯಂತೆ.  ಆದ್ರೆ ಈಗ್ಲೂ ಆರೋಪಿ ಕುಟುಂಬಸ್ಥರು ಬೆದರಿಕೆ ಕರೆ ನೀಡುತ್ತಿದ್ದಾರಂತೆ. ಪೀಡಿತೆ ತಂದೆ ಡ್ರಗ್ ವ್ಯಸನಿಯಾಗಿದ್ದರೆ ತಾಯಿ ಗಂಭೀರ ರೋಗದಿಂದ ಬಳಲುತ್ತಿದ್ದಳಂತೆ. ಇದು ಪೀಡಿತೆ ಈ ಸ್ಥಿತಿಗೆ ಬರಲು ಕಾರಣವಾಗಿತ್ತಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…