ಸುದ್ದಿ

ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

199

ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

ಭಾನುವಾರ ಸಂಜೆ ಐದು ಆರೋಪಿಗಳ ವಿರುದ್ಧ ಸಂತ್ರಸ್ತೆ ಬಂದು ದೂರು ದಾಖಲಿಸಿದ್ದಾರೆ. ಅವರ ವಿರುದ್ಧ ಗ್ಯಾಂಗ್‍ರೇಪ್, ದೌರ್ಜನ್ಯ ಮತ್ತು ಐಪಿಸಿ ಸೆಕ್ಷನ್ ವಿಭಾಗಗಳ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಕಿಶೋರ್ ಸಿಂಗ್ ಭಾಟಿ ಹೇಳಿದರು.

ನಾಲ್ಕು ಆರೋಪಿಗಳಾದ ಜಿತೇಂದ್ರ ಭಟ್ (20), ಗೋವಿಂದ್ ಭಟ್ (20), ದಿನೇಶ್ ಭಟ್ (24) ಮತ್ತು ಮಹೇಂದ್ರ ಭಟ್ (22) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಸಂಜಯ್ ಭಟ್ ನಾಪತ್ತೆಯಾಗಿದ್ದು, ಆತನಿಗೆ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ.ಸದ್ಯಕ್ಕೆ ಆರೋಪಿಗಳನ್ನು ವಿಚಾರಣೆಯ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಸಂತ್ರಸ್ತೆಯ ಪತಿ ಕಾರ್ಮಿಕನಾಗಿ ಕೆಲಸ ಮಾಡುತ್ತಾನೆ ಎಂದು ಭಾಟಿ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

    ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಜ್ಯೋತಿಷ್ಯ

    ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಶುಂಠಿ ನೀರನ್ನು ಕುಡಿಯೋದ್ರಿಂದ ಆಗೋ ಪ್ರಯೋಜನಗಳನ್ನು ಕೇಳಿದ್ರೆ ಈಗ್ಲೇ ಕುಡಿಯೋದಕ್ಕೆ ಸ್ಟಾರ್ಟ್ ಮಾಡ್ತೀರಾ..!

    ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…

  • inspirational, ಭವಿಷ್ಯ

    ಶ್ರೀ ಸಿಗಂದೂರು ಚೌಡೇಶ್ವರಿ ದೇವಿಯ ಕೃಪೆ ಇಂದ ನಿಮ್ಮ ರಾಶಿ ಪಲ ಹೇಗಿದೆ ನೋಡಿ…..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…