ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ.

22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ ಪೂಜಾರಿ ತಿಳಿಸಿದ್ದಾರೆ.

ಆರೋಪಿ ರವಿ ಕನ್ನೌಜೆ ಈಗಾಗಲೇ ಮದುವೆಯಾಗಿದ್ದಾನೆ. ಕಳೆದ ವರ್ಷ ಯುವತಿಯ ಮನೆಗೆ ಭೇಟಿ ನೀಡಿದ್ದನು. ಆಗ ಯುವತಿ ಸ್ನಾನ ಮಾಡುವಾಗ ರಹಸ್ಯವಾಗಿ ತನ್ನ ಮೊಬೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದನು. ನಂತರ ಆತ ವಿಡಿಯೋ ಮೂಲಕ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದ್ದಾನೆ. ಒಂದು ವರ್ಷದಲ್ಲಿ ಯುವತಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಯುವತಿ ಅಶ್ಲೀಲ ವಿಡಿಯೋಗಳನ್ನು ಕೂಡ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚೆಗೆ ಯುವತಿ ಆರೋಪಿ ಅತ್ಯಾಚಾರ ಮಾಡಲು ಪ್ರಯತ್ನಿಸಿದಾಗ ವಿರೋಧಿಸಿದ್ದಾಳೆ. ಆಗ ಆರೋಪಿ ಕೋಪಗೊಂಡು ಆ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ದಾಖಲಿಸಿದ್ದಾಳೆ ಎಂದು ಪೂಜಾರಿ ಹೇಳಿದ್ದಾರೆ. ಸದ್ಯಕ್ಕೆ ರವಿಯನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ) ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….