ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ.

22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ ಪೂಜಾರಿ ತಿಳಿಸಿದ್ದಾರೆ.

ಆರೋಪಿ ರವಿ ಕನ್ನೌಜೆ ಈಗಾಗಲೇ ಮದುವೆಯಾಗಿದ್ದಾನೆ. ಕಳೆದ ವರ್ಷ ಯುವತಿಯ ಮನೆಗೆ ಭೇಟಿ ನೀಡಿದ್ದನು. ಆಗ ಯುವತಿ ಸ್ನಾನ ಮಾಡುವಾಗ ರಹಸ್ಯವಾಗಿ ತನ್ನ ಮೊಬೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದನು. ನಂತರ ಆತ ವಿಡಿಯೋ ಮೂಲಕ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದ್ದಾನೆ. ಒಂದು ವರ್ಷದಲ್ಲಿ ಯುವತಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಯುವತಿ ಅಶ್ಲೀಲ ವಿಡಿಯೋಗಳನ್ನು ಕೂಡ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚೆಗೆ ಯುವತಿ ಆರೋಪಿ ಅತ್ಯಾಚಾರ ಮಾಡಲು ಪ್ರಯತ್ನಿಸಿದಾಗ ವಿರೋಧಿಸಿದ್ದಾಳೆ. ಆಗ ಆರೋಪಿ ಕೋಪಗೊಂಡು ಆ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ದಾಖಲಿಸಿದ್ದಾಳೆ ಎಂದು ಪೂಜಾರಿ ಹೇಳಿದ್ದಾರೆ. ಸದ್ಯಕ್ಕೆ ರವಿಯನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ) ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.