ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ.

ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ.

ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ ಎರಡನೇ ಆರೋಪಿಯಾಗಿದ್ದಾರೆ. ಸದ್ಯ ಪ್ರಮೋದ್ ಕುಮಾರ್ ನನ್ನು ವಿವೇಕ್ ನಗರ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಸಂತ್ರಸ್ತ ಯುವತಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದು ಆರೋಪಿಯ ಮನೆಯ ಪಕ್ಕದಲ್ಲೇ ಆಕೆ ಸಹ ವಾಸವಾಗಿದ್ದಳು.

ಕಳೆದ ಎರಡು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು ನನ್ನ ಹುಟ್ಟುಹಬ್ಬದ ಪಾರ್ಟಿ ಎಂದು ಪ್ರಮೋದ್ ತನ್ನ ಮನೆಗೆ ಕರೆಸಿಕೊಂಡಿದ್ದು ಈ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…