ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..

ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ ಬಾರಿಗೆ ನಿನ್ನೆ ಫೇಸ್ಬುಕ್ ಲೈವ್ನಲ್ಲಿ ಬಂದಿದ್ದರು.ಈ ವೇಳೆ ಸಾಕಷ್ಟು ಜನರು ಅವರಿಗೆ ಕಮೆಂಟ್ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಇನ್ನೂ ಕೆಲವರು ಬಿಗ್ ಬಾಸ್ ವಿಜಯಿಯಾಗಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದ್ದರು.ತಮ್ಮನ್ನು ಬೆಂಬಲಿಸಿದ್ದವರಿಗೆ ನಿನ್ನೆ ಉತ್ತರಿಸಿದ ರಶ್ಮಿ ಬಿಗ್ ಬಾಸ್ ಗೆಲ್ಲಬೇಕು ಅಂದರೆ ಹೊರಗಡೆ ತುಂಬಾ ಪ್ರಚಾರ ಮಾಡಬೇಕು. ನಾನು ಅದನ್ನು ಮಾಡಿಲ್ಲ. ಪ್ರಮಾಣಿಕವಾಗಿ ಆಟವಾಡಿದ್ದೇನೆ. ಇದನ್ನು ನೋಡಿ ನೀವು ವೋಟ್ ಮಾಡಿದ್ದರ ಫಲವಾಗಿ ಅಷ್ಟು ದೂರ ಬಿಗ್ ಬಾಸ್ ಮನೆಯಲ್ಲಿದ್ದೆ ಎಂದಿದ್ದಾರೆ.

ಇದೇ ವೇಳೆ ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಆ್ಯಂಡಿ ಕುರಿತು ಮಾತನಾಡಿದ ಅವರು ಆ್ಯಂಡಿದು ಖಂಡಿತವಾಗಿಯೂ ಮಗುವಿನಂತ ಮನಸ್ಸಲ್ಲ. ಅದು ಕ್ಯಾಮರಾ ಮುಂದೆ ಮಾಡಿರುವ ಕಪಿಚೇಷ್ಟೆಯಷ್ಟೇ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…
ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವವನ್ನು ಕಡಿಮೆ ಮಾಡಲು ಈ ಕ್ರಮಗಳನ್ನು ಅನುಸರಿಸಿ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…
ಇಂದು ಶುಕ್ರವಾರ ,16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ