ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..

ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ ಬಾರಿಗೆ ನಿನ್ನೆ ಫೇಸ್ಬುಕ್ ಲೈವ್ನಲ್ಲಿ ಬಂದಿದ್ದರು.ಈ ವೇಳೆ ಸಾಕಷ್ಟು ಜನರು ಅವರಿಗೆ ಕಮೆಂಟ್ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಇನ್ನೂ ಕೆಲವರು ಬಿಗ್ ಬಾಸ್ ವಿಜಯಿಯಾಗಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದ್ದರು.ತಮ್ಮನ್ನು ಬೆಂಬಲಿಸಿದ್ದವರಿಗೆ ನಿನ್ನೆ ಉತ್ತರಿಸಿದ ರಶ್ಮಿ ಬಿಗ್ ಬಾಸ್ ಗೆಲ್ಲಬೇಕು ಅಂದರೆ ಹೊರಗಡೆ ತುಂಬಾ ಪ್ರಚಾರ ಮಾಡಬೇಕು. ನಾನು ಅದನ್ನು ಮಾಡಿಲ್ಲ. ಪ್ರಮಾಣಿಕವಾಗಿ ಆಟವಾಡಿದ್ದೇನೆ. ಇದನ್ನು ನೋಡಿ ನೀವು ವೋಟ್ ಮಾಡಿದ್ದರ ಫಲವಾಗಿ ಅಷ್ಟು ದೂರ ಬಿಗ್ ಬಾಸ್ ಮನೆಯಲ್ಲಿದ್ದೆ ಎಂದಿದ್ದಾರೆ.

ಇದೇ ವೇಳೆ ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಆ್ಯಂಡಿ ಕುರಿತು ಮಾತನಾಡಿದ ಅವರು ಆ್ಯಂಡಿದು ಖಂಡಿತವಾಗಿಯೂ ಮಗುವಿನಂತ ಮನಸ್ಸಲ್ಲ. ಅದು ಕ್ಯಾಮರಾ ಮುಂದೆ ಮಾಡಿರುವ ಕಪಿಚೇಷ್ಟೆಯಷ್ಟೇ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…
ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?
ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…