News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

441

ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. 

ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ ಬಾರಿಗೆ ನಿನ್ನೆ ಫೇಸ್‍ಬುಕ್‍ ಲೈವ್‍ನಲ್ಲಿ ಬಂದಿದ್ದರು.ಈ ವೇಳೆ ಸಾಕಷ್ಟು ಜನರು ಅವರಿಗೆ ಕಮೆಂಟ್ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಇನ್ನೂ ಕೆಲವರು ಬಿಗ್ ಬಾಸ್ ವಿಜಯಿಯಾಗಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದ್ದರು.ತಮ್ಮನ್ನು ಬೆಂಬಲಿಸಿದ್ದವರಿಗೆ ನಿನ್ನೆ ಉತ್ತರಿಸಿದ ರಶ್ಮಿ ಬಿಗ್ ಬಾಸ್ ಗೆಲ್ಲಬೇಕು ಅಂದರೆ ಹೊರಗಡೆ ತುಂಬಾ ಪ್ರಚಾರ ಮಾಡಬೇಕು. ನಾನು ಅದನ್ನು ಮಾಡಿಲ್ಲ. ಪ್ರಮಾಣಿಕವಾಗಿ ಆಟವಾಡಿದ್ದೇನೆ. ಇದನ್ನು ನೋಡಿ ನೀವು ವೋಟ್ ಮಾಡಿದ್ದರ ಫಲವಾಗಿ ಅಷ್ಟು ದೂರ ಬಿಗ್ ಬಾಸ್ ಮನೆಯಲ್ಲಿದ್ದೆ ಎಂದಿದ್ದಾರೆ.

ಇದೇ ವೇಳೆ ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಆ್ಯಂಡಿ ಕುರಿತು ಮಾತನಾಡಿದ ಅವರು ಆ್ಯಂಡಿದು ಖಂಡಿತವಾಗಿಯೂ ಮಗುವಿನಂತ ಮನಸ್ಸಲ್ಲ. ಅದು ಕ್ಯಾಮರಾ ಮುಂದೆ ಮಾಡಿರುವ ಕಪಿಚೇಷ್ಟೆಯಷ್ಟೇ ಎಂದು ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಇಗೆ ವಿಪರೀತ ರಾಜಯೋಗ..ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ವಿಜ್ಞಾನ

    ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

    ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…

  • ಸುದ್ದಿ

    ಮೈಸೂರು ದಸರಾ ವೇದಿಕೆಯಲ್ಲೇ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆದ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಹಾಗು ನಿವೇದಿತಾ….!

    ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….