ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..

ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ ಬಾರಿಗೆ ನಿನ್ನೆ ಫೇಸ್ಬುಕ್ ಲೈವ್ನಲ್ಲಿ ಬಂದಿದ್ದರು.ಈ ವೇಳೆ ಸಾಕಷ್ಟು ಜನರು ಅವರಿಗೆ ಕಮೆಂಟ್ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಇನ್ನೂ ಕೆಲವರು ಬಿಗ್ ಬಾಸ್ ವಿಜಯಿಯಾಗಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದ್ದರು.ತಮ್ಮನ್ನು ಬೆಂಬಲಿಸಿದ್ದವರಿಗೆ ನಿನ್ನೆ ಉತ್ತರಿಸಿದ ರಶ್ಮಿ ಬಿಗ್ ಬಾಸ್ ಗೆಲ್ಲಬೇಕು ಅಂದರೆ ಹೊರಗಡೆ ತುಂಬಾ ಪ್ರಚಾರ ಮಾಡಬೇಕು. ನಾನು ಅದನ್ನು ಮಾಡಿಲ್ಲ. ಪ್ರಮಾಣಿಕವಾಗಿ ಆಟವಾಡಿದ್ದೇನೆ. ಇದನ್ನು ನೋಡಿ ನೀವು ವೋಟ್ ಮಾಡಿದ್ದರ ಫಲವಾಗಿ ಅಷ್ಟು ದೂರ ಬಿಗ್ ಬಾಸ್ ಮನೆಯಲ್ಲಿದ್ದೆ ಎಂದಿದ್ದಾರೆ.

ಇದೇ ವೇಳೆ ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಆ್ಯಂಡಿ ಕುರಿತು ಮಾತನಾಡಿದ ಅವರು ಆ್ಯಂಡಿದು ಖಂಡಿತವಾಗಿಯೂ ಮಗುವಿನಂತ ಮನಸ್ಸಲ್ಲ. ಅದು ಕ್ಯಾಮರಾ ಮುಂದೆ ಮಾಡಿರುವ ಕಪಿಚೇಷ್ಟೆಯಷ್ಟೇ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…
ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…