ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..

ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ ಬಾರಿಗೆ ನಿನ್ನೆ ಫೇಸ್ಬುಕ್ ಲೈವ್ನಲ್ಲಿ ಬಂದಿದ್ದರು.ಈ ವೇಳೆ ಸಾಕಷ್ಟು ಜನರು ಅವರಿಗೆ ಕಮೆಂಟ್ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಇನ್ನೂ ಕೆಲವರು ಬಿಗ್ ಬಾಸ್ ವಿಜಯಿಯಾಗಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದ್ದರು.ತಮ್ಮನ್ನು ಬೆಂಬಲಿಸಿದ್ದವರಿಗೆ ನಿನ್ನೆ ಉತ್ತರಿಸಿದ ರಶ್ಮಿ ಬಿಗ್ ಬಾಸ್ ಗೆಲ್ಲಬೇಕು ಅಂದರೆ ಹೊರಗಡೆ ತುಂಬಾ ಪ್ರಚಾರ ಮಾಡಬೇಕು. ನಾನು ಅದನ್ನು ಮಾಡಿಲ್ಲ. ಪ್ರಮಾಣಿಕವಾಗಿ ಆಟವಾಡಿದ್ದೇನೆ. ಇದನ್ನು ನೋಡಿ ನೀವು ವೋಟ್ ಮಾಡಿದ್ದರ ಫಲವಾಗಿ ಅಷ್ಟು ದೂರ ಬಿಗ್ ಬಾಸ್ ಮನೆಯಲ್ಲಿದ್ದೆ ಎಂದಿದ್ದಾರೆ.

ಇದೇ ವೇಳೆ ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಆ್ಯಂಡಿ ಕುರಿತು ಮಾತನಾಡಿದ ಅವರು ಆ್ಯಂಡಿದು ಖಂಡಿತವಾಗಿಯೂ ಮಗುವಿನಂತ ಮನಸ್ಸಲ್ಲ. ಅದು ಕ್ಯಾಮರಾ ಮುಂದೆ ಮಾಡಿರುವ ಕಪಿಚೇಷ್ಟೆಯಷ್ಟೇ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.