ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..

ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ ಬಾರಿಗೆ ನಿನ್ನೆ ಫೇಸ್ಬುಕ್ ಲೈವ್ನಲ್ಲಿ ಬಂದಿದ್ದರು.ಈ ವೇಳೆ ಸಾಕಷ್ಟು ಜನರು ಅವರಿಗೆ ಕಮೆಂಟ್ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಇನ್ನೂ ಕೆಲವರು ಬಿಗ್ ಬಾಸ್ ವಿಜಯಿಯಾಗಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದ್ದರು.ತಮ್ಮನ್ನು ಬೆಂಬಲಿಸಿದ್ದವರಿಗೆ ನಿನ್ನೆ ಉತ್ತರಿಸಿದ ರಶ್ಮಿ ಬಿಗ್ ಬಾಸ್ ಗೆಲ್ಲಬೇಕು ಅಂದರೆ ಹೊರಗಡೆ ತುಂಬಾ ಪ್ರಚಾರ ಮಾಡಬೇಕು. ನಾನು ಅದನ್ನು ಮಾಡಿಲ್ಲ. ಪ್ರಮಾಣಿಕವಾಗಿ ಆಟವಾಡಿದ್ದೇನೆ. ಇದನ್ನು ನೋಡಿ ನೀವು ವೋಟ್ ಮಾಡಿದ್ದರ ಫಲವಾಗಿ ಅಷ್ಟು ದೂರ ಬಿಗ್ ಬಾಸ್ ಮನೆಯಲ್ಲಿದ್ದೆ ಎಂದಿದ್ದಾರೆ.

ಇದೇ ವೇಳೆ ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಆ್ಯಂಡಿ ಕುರಿತು ಮಾತನಾಡಿದ ಅವರು ಆ್ಯಂಡಿದು ಖಂಡಿತವಾಗಿಯೂ ಮಗುವಿನಂತ ಮನಸ್ಸಲ್ಲ. ಅದು ಕ್ಯಾಮರಾ ಮುಂದೆ ಮಾಡಿರುವ ಕಪಿಚೇಷ್ಟೆಯಷ್ಟೇ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…
ಇಂಟರ್ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…