ಮನರಂಜನೆ

ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

438

ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. 

ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ ಬಾರಿಗೆ ನಿನ್ನೆ ಫೇಸ್‍ಬುಕ್‍ ಲೈವ್‍ನಲ್ಲಿ ಬಂದಿದ್ದರು.ಈ ವೇಳೆ ಸಾಕಷ್ಟು ಜನರು ಅವರಿಗೆ ಕಮೆಂಟ್ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಇನ್ನೂ ಕೆಲವರು ಬಿಗ್ ಬಾಸ್ ವಿಜಯಿಯಾಗಬೇಕಿತ್ತು ಎಂದು ಅಸಮಾಧಾನ ಹೊರ ಹಾಕಿದ್ದರು.ತಮ್ಮನ್ನು ಬೆಂಬಲಿಸಿದ್ದವರಿಗೆ ನಿನ್ನೆ ಉತ್ತರಿಸಿದ ರಶ್ಮಿ ಬಿಗ್ ಬಾಸ್ ಗೆಲ್ಲಬೇಕು ಅಂದರೆ ಹೊರಗಡೆ ತುಂಬಾ ಪ್ರಚಾರ ಮಾಡಬೇಕು. ನಾನು ಅದನ್ನು ಮಾಡಿಲ್ಲ. ಪ್ರಮಾಣಿಕವಾಗಿ ಆಟವಾಡಿದ್ದೇನೆ. ಇದನ್ನು ನೋಡಿ ನೀವು ವೋಟ್ ಮಾಡಿದ್ದರ ಫಲವಾಗಿ ಅಷ್ಟು ದೂರ ಬಿಗ್ ಬಾಸ್ ಮನೆಯಲ್ಲಿದ್ದೆ ಎಂದಿದ್ದಾರೆ.

ಇದೇ ವೇಳೆ ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಆ್ಯಂಡಿ ಕುರಿತು ಮಾತನಾಡಿದ ಅವರು ಆ್ಯಂಡಿದು ಖಂಡಿತವಾಗಿಯೂ ಮಗುವಿನಂತ ಮನಸ್ಸಲ್ಲ. ಅದು ಕ್ಯಾಮರಾ ಮುಂದೆ ಮಾಡಿರುವ ಕಪಿಚೇಷ್ಟೆಯಷ್ಟೇ ಎಂದು ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ರಾಜಕೀಯ

    ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…

  • ಸುದ್ದಿ

    15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

    ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು…

  • ಕರ್ನಾಟಕ

    ನಮ್ಮ ನಾಡಿಗೆ ಅಪಾರ ಕೊಡುಗೆಯನ್ನು ನೀಡಿದ ಕವಿಗಳಿಗೆ ಗೌರವವನ್ನು ಸಲ್ಲಿಸಬೇಕೆಂಬ ಉದ್ದೇಶದಿಂದ,ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ…

    60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಹಣ್ಣು ಮಾತ್ರವಲ್ಲ, ಬಾಳೆಹೂವು ಕೂಡ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…