ಜ್ಯೋತಿಷ್ಯ

ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

760

ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ.

ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ.

ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತಾರೆ.

ಸೌಹಾರ್ದ ಸ್ವಭಾವದ ಹುಡುಗಿಯರು ಮೋಸವನ್ನು ಇಷ್ಟಪಡುವುದಿಲ್ಲ. ಈ ರಾಶಿಯ ಹುಡುಗಿಯರಿಗೆ ಸ್ನೇಹಿತರು ಹೆಚ್ಚಿರುತ್ತಾರೆ. ಪ್ರತಿಯೊಬ್ಬ ಸ್ನೇಹಿತರನ್ನು ಅರ್ಥ ಮಾಡಿಕೊಂಡು ಮುನ್ನಡೆಯುತ್ತಾರೆ ಹುಡುಗಿಯರು.

ಪ್ರದರ್ಶನ ಇಷ್ಟಪಡದ ಹುಡುಗಿಯರು, ಪತಿಗೆ ಪ್ರೀತಿ ನೀಡ್ತಾರೆ. ಎಂದೂ ಸಂಗಾತಿಗೆ ಮೋಸ ಮಾಡುವುದಿಲ್ಲ. ಪರ ಪುರುಷರನ್ನು ನೋಡುವುದಿಲ್ಲ. ರಾಶಿಯ ಹುಡುಗಿಯರು ಸ್ವಾಭಿಮಾನಿಗಳಾಗಿರುತ್ತಾರೆ. ಪತಿಯನ್ನು ಖುಷಿಯಿಂದ ನೋಡಿಕೊಳ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ವಿಚಿತ್ರ ಆದರೂ ಸತ್ಯ

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…

  • ಸುದ್ದಿ

    ಚಂಧನ್ ಶೆಟ್ಟಿ ಮತ್ತು ನಿವೇದಿತಾಗೆ ಕುಟುಂಬದವರಿಂದ ಭರ್ಜರಿ ಉಡುಗೊರೆ. ಕಾರಿನ ಬೆಲೆ ಎಷ್ಟು ಗೊತ್ತಾ.

    ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.