ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ ತಮ್ಮ ಅನುಭವಗಳನ್ನ ಹೇಳಿದ ರಶ್ಮಿ, ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ.
ರಶ್ಮಿ ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ ಇಬ್ಬರು ನಟರ ಹೆಸರನ್ನು ಹೇಳಿದರು, ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ ಅವರ ನೆಚ್ಚಿನ ಕನ್ನಡ ನಟ ಯಾರು? ಯಾರ ಜೊತೆ ನಟಿಸಬೇಕು ಎಂಬ ಆಸೆಯನ್ನ ಸಹ ಹೇಳಿದ್ದಾರೆ.
ಧುನಿಯಾ ರಶ್ಮಿ ಆಯ್ಕೆ ಮಾಡಿದ ನಟರು ಕಿಚ್ಚ ಸುದೀಪ್ ಹಾಗು ದರ್ಶನ್ ಅವರನ್ನ ಆಯ್ಕೆ ಮಾಡಿಕೊಂಡರು. ಬಳಿಕ ಒಬ್ಬರನ್ನು ಹೇಳಬೇಕು ಎಂದು ಕೇಳಿದಾಗ ಒಂದು ಹೆಸರು ಆಯ್ಕೆ ಮಾಡಿದರು.ಅವರೇ ನಮ್ಮ ಬಾಕ್ಸ್ ಸುಲ್ತಾನ್ ದರ್ಶನ್ ತೂಗುದೀಪ್.
ಯಾವ ನಟನ ಜೊತೆ ಸ್ಕ್ರೀನ್ ಶೇರ್ ಮಾಡಬೇಕು ಎಂಬ ಆಸೆ ಇದೆ ಎಂದು ಕೇಳಿದ್ದಕ್ಕೆ ದುನಿಯಾ ರಶ್ಮಿ ಹೇಳಿದ್ದು ರಾಕಿಂಗ್ ಸ್ಟಾರ್ ಯಶ್ ಹೆಸರು. ಇನ್ನು ಸ್ಕ್ರಿಪ್ಟ್ ಬಗ್ಗೆ ಹೇಳದೆ ಹೋದರು ಯಾವ ನಟನ ಜೊತೆ ಆಕ್ಟ್ ಮಾಡಲು ಇಷ್ಟಪಡುತ್ತೀರಾ ಎಂದಿದ್ದಕ್ಕೆ ”ದರ್ಶನ್ ಸರ್” ಎಂದು ಮತ್ತೆ ಡಿ ಬಾಸ್ ಗೆ ವೋಟ್ ಹಾಕಿದರು ರಶ್ಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…