Cinema

ದರ್ಶನ್ ಸಿನಿಮಾ ಬಗ್ಗೆ ಧುನಿಯಾ ರಶ್ಮಿ ಹೇಳಿದ ಶಾಕಿಂಗ್ ಮಾತೇನು ಗೊತ್ತಾ?

26

ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ  ತಮ್ಮ ಅನುಭವಗಳನ್ನ ಹೇಳಿದ ರಶ್ಮಿ,  ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ.

ರಶ್ಮಿ  ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ  ಇಬ್ಬರು ನಟರ  ಹೆಸರನ್ನು ಹೇಳಿದರು, ಒಬ್ಬರನ್ನು  ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ ಅವರ ನೆಚ್ಚಿನ ಕನ್ನಡ ನಟ ಯಾರು? ಯಾರ ಜೊತೆ ನಟಿಸಬೇಕು ಎಂಬ ಆಸೆಯನ್ನ ಸಹ ಹೇಳಿದ್ದಾರೆ.

ಧುನಿಯಾ ರಶ್ಮಿ ಆಯ್ಕೆ ಮಾಡಿದ ನಟರು ಕಿಚ್ಚ ಸುದೀಪ್ ಹಾಗು ದರ್ಶನ್ ಅವರನ್ನ ಆಯ್ಕೆ ಮಾಡಿಕೊಂಡರು. ಬಳಿಕ ಒಬ್ಬರನ್ನು  ಹೇಳಬೇಕು ಎಂದು ಕೇಳಿದಾಗ ಒಂದು ಹೆಸರು ಆಯ್ಕೆ ಮಾಡಿದರು.ಅವರೇ ನಮ್ಮ ಬಾಕ್ಸ್  ಸುಲ್ತಾನ್  ದರ್ಶನ್ ತೂಗುದೀಪ್.

ಯಾವ ನಟನ  ಜೊತೆ ಸ್ಕ್ರೀನ್ ಶೇರ್ ಮಾಡಬೇಕು ಎಂಬ ಆಸೆ ಇದೆ ಎಂದು ಕೇಳಿದ್ದಕ್ಕೆ ದುನಿಯಾ ರಶ್ಮಿ ಹೇಳಿದ್ದು ರಾಕಿಂಗ್ ಸ್ಟಾರ್ ಯಶ್ ಹೆಸರು. ಇನ್ನು ಸ್ಕ್ರಿಪ್ಟ್ ಬಗ್ಗೆ ಹೇಳದೆ ಹೋದರು ಯಾವ ನಟನ ಜೊತೆ ಆಕ್ಟ್ ಮಾಡಲು ಇಷ್ಟಪಡುತ್ತೀರಾ ಎಂದಿದ್ದಕ್ಕೆ ”ದರ್ಶನ್ ಸರ್” ಎಂದು ಮತ್ತೆ ಡಿ ಬಾಸ್ ಗೆ ವೋಟ್ ಹಾಕಿದರು ರಶ್ಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಆರೋಗ್ಯ

    ಕೂದಲು ಉದುರುತ್ತಿದ್ದರೆ. ಅದನ್ನು ತಡೆಗಟ್ಟಲು ಸುಲಭ ಉಪಾಯ ಇಲ್ಲಿದೆ ನೋಡಿ.!

    ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್‌ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…

  • ವ್ಯಕ್ತಿ ವಿಶೇಷಣ

    ಹುಟ್ಟಿದು ಹಿಟ್ಲರ್ ನೆಲದಲ್ಲಿ,ಕೊಟ್ಟಿದ್ದು ಕನ್ನಡ ಕೊಡುಗೆ..! ತಿಳಿಯಲು ಲೇಖನ ಓದಿ…

    ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…

  • ಆರೋಗ್ಯ

    ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

    ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….