News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Cinema

ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

74

 ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ.

ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ.

ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ ಮನಸ್ಸಿಗೆ ಬಂದಂತೆ ಮಾತನಾಡಬಹುದು ಅಂದು ಕೊಂಡಿದ್ದೀರಾ? ಎಂದು ಟ್ರೋಲ್ ಮಾಡುವರ ವಿರುದ್ಧ ಹರಿಹಾಯ್ದಿದ್ದಾರೆ.

ಅಲ್ಲದೇ ನನ್ನ ಕೆಲಸದ ಬಗ್ಗೆ ಏನಾದರೂ ಮಾತನಾಡಿ, ಆದರೆ, ನಮ್ಮ ಕುಟುಂಬ ಬಗ್ಗೆ ಅಲ್ಲ. ಜನ ಮೊದಲು ಒಬ್ಬರನ್ನೊಬ್ಬರು ಗೌರವಿಸೋದನ್ನು ಕಲಿಬೇಕು ಎಂದು ಟ್ರೋಲ್ ಮಾಡುವರ ವಿರುದ್ಧ ರಶ್ಮಿಕಾ ಮಂದಣ್ಣ ಗರಂ ಆಗಿ ಖಡಕ್ ಉತ್ತರ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…

  • ಉಪಯುಕ್ತ ಮಾಹಿತಿ

    ಈಗ ಬಂದಿದೆ ಹೊಸ ಸ್ಫೋಟಗೊಳ್ಳದ ಪಾರದರ್ಶಕ ಗ್ಯಾಸ್ ಸಿಲಿಂಡರ್..!ತಿಲಿಯಲು ಈ ಲೇಖನ ಓದಿ..

    ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್‌ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…