News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

168

ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸರ್ಕಾರದ ಯೋಜನೆಗಳು

    ರಾಜಕಾರಣಿಗಳ ಮತ್ತು ಸರಕಾರಿ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗೆ..! ತಿಳಿಯಲು ಈ ಲೇಖನ ಓದಿ ..

    ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.

  • ಸುದ್ದಿ

    ದಾಖಲೆಯ ಬೆಲೆಗೆ ಸೇಲಾಯ್ತು ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ವಿತರಣೆ ಹಕ್ಕು…!

    ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…

  • ಸುದ್ದಿ

    ‘ಲೈಫ್ ಬಿಗಿನ್ಸ್ ಅಟ್90’ ಎಂಬ ಮಾತನ್ನು ಸ್ಕೂಬಾ ಡೈವಿಂಗ್ಸ್ ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಜ್ಜ..!

    ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…