News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

168

ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸ ಸಂಚಾರಿ ನಿಯಮದಡಿ ಎತ್ತಿನ ಗಾಡಿಗೂ ದಂಡ….!

    ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…

  • ಸುದ್ದಿ

    ಶಿವಸೇನಾ ಬೆಂಬಲಿಗರ ಒತ್ತಾಯ ; ಆದಿತ್ಯ ಠಾಕ್ರೆಗೆ ಮುಖ್ಯಮಂತ್ರಿ ಸ್ಥಾನ,.!!

    ಶಿವಸೇನೆ ಮುಖ್ಯಸ್ಥ ಉದ್ಧವ್​ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು   ದಾಖಲಿಸಿದ  ಮತ್ತು ಅವರಿಗೆ  ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ  ಕೇಳಿ ಬಂದಿದೆ. ಇನ್ನು ಇದನ್ನು  ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್​ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು  ಉದ್ಧವ್​ ಠಾಕ್ರೆ ಮುನ್ನಡೆಸುತ್ತಿದ್ದು, ಅವರು  ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…

  • inspirational

    ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಬದಲಿಗೆ ಕೋಕಾಕೋಲಾ ತುಂಬಿಸಿದ ಭೂಪ- ಮುಂದೇನಾಯ್ತು?

    ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್‌ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…

  • ಕರ್ನಾಟಕ

    ನೋಡಿ, ನಮ್ಮ ರೈತರು ಮನಸ್ಸು ಮಾಡಿದ್ರೆ, ತೋಟದಿಂದ ಹೀಗೂ ಹಣ ಮಾಡಬಹುದು! ಹೇಗಂತೀರಾ?ಈ ಲೇಖನಿ ಓದಿ…

    ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
    ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…

  • ರಾಜಕೀಯ

    ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

    ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…