News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

168

ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಾನಿ ಪುರಿ ಮಾಡೋದಕ್ಕೂ ಬಂತು ಮಷೀನ್.!ಇನ್ಮೇಲೆ ಮನೆಯಲ್ಲೇ ಪಾನಿ ಪುರಿ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ.   ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…

  • ಜ್ಯೋತಿಷ್ಯ

    ಶಾಸ್ತ್ರಗಳ ಪ್ರಕಾರ ಯಾವ ರಾಶಿಯವರು ಯಾವ ಬಣ್ಣದ ಬಳೆ ಹಾಕಿದ್ರೆ ಗಂಡನ ಆಯಸ್ಸು ಹೆಚ್ಚಾಗುತ್ತೆ ನೋಡಿ

    ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…

  • ಜ್ಯೋತಿಷ್ಯ

    ಶ್ರೀ ಮಂಜುನಾಥಸ್ವಾಮಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…

  • ಉಪಯುಕ್ತ ಮಾಹಿತಿ

    ಯಾವುದೇ ಕೆಮಿಕಲ್ ಸೇರಿಸದೆ ಮನೆಯಲ್ಲೇ ಸಿಗುವ ಆರೋಗ್ಯಕರ ಪದಾರ್ಥಗಳಿಂದ ಲಿಪ್ ಬಾಮ್ ತಯಾರಿಸುವ ಅತಿ ಸರಳ ವಿಧಾನ..ಇದನ್ನು ತಯಾರಿಸಲು ಕೇವಲ ಎರಡು ವಸ್ತುಗಳು ಮಾತ್ರ ಸಾಕು

    ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…