News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

164

ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

    ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ, ಸ್ಪೂರ್ತಿ

    100 ರೂ.ಗೆ ರೆಡಿಯಾಗುತ್ತೆ ಶಾಲಾ ಸಮವಸ್ತ್ರ. ಟೈಲರ್ ಆದ್ರೂ ಸಮಾಜಮುಖಿ ಸೇವೆ 5 ವರ್ಷದಲ್ಲಿ 30 ಸಾವಿರಕ್ಕೂ ಹೆಚ್ಚು ಯೂನಿಫಾರ್ಮ್.

    ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…

  • ಮನರಂಜನೆ

    ಮಾಸ್ಕ್ ಹಾಕಿಕೊಂಡು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ವ್ಯಕ್ತಿ ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…