News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

164

ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

    ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…

  • ಉಪಯುಕ್ತ ಮಾಹಿತಿ

    ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು – ಒಳ್ಳೆಯದಲ್ಲ ಯಾವುದು ಸರಿ ನಿಮಗೆ ಗೊತ್ತಾ…!ತಿಳಿಯಲು ಈ ಲೇಖನ ಓದಿ…

    ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.

  • ದೇವರು

    ಈ ದೇವಾಲಯಕ್ಕೆ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತೆ..!ನಿಮಗೆ ಗೊತ್ತಾ..?ತಿಳಿಯಲು ಇದನ್ನುಓದಿ…

    ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…

  • ಆಧ್ಯಾತ್ಮ, ಜ್ಯೋತಿಷ್ಯ

    ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ಆಶೀರ್ವಾದದಿಂದ ಈ ವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….