News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

168

ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಗಂಭೀರ ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು..!

    ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಉಪಯುಕ್ತ ಮಾಹಿತಿ

    ‘ಪೊಲೀಯೋ ಡ್ರಾಪ್ಸ್’ ನೀಡಲಾದ ಆ ಹುಡುಗನಿಗೆ ಆದ ದಾರುಣ ಘಟನೆ ಏನು..? ತಿಳಿಯಲು ಇದನ್ನು ಓದಿ ..

    ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.

  • Health

    ಸ್ಮಾರ್ಟ್‌ಫೋನ್‌ನಿಂದ ನಿಮ್ಮ ಸುಖ ನಿದ್ದೆಗೆ ತೊಂದರೆಯಾಗದಂತೆ ತಡೆಯುವುದು ಹೇಗೆ? ಇದನ್ನೊಮ್ಮೆ ಓದಿ..

    ಹಗಲಿಡಿ ಸ್ಮಾರ್ಟ್‌ ಫೋನ್‌ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್‌ ಫೋನ್‌ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್‌ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್‌ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು.  ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್‌ ಸ್ಕ್ರೀನ್‌ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…

  • Cinema

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೊಂದು ‘ಗುಡ್ ನ್ಯೂಸ್’……..!

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…