ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…
ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…