ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ
ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…
ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…