ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ.

ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ ಕನಸು ನಾನ್ ಸ್ಟಾಪ್ಮ್ಯೂಸಿಕಲ್ ಆಲ್ಬಮ್ ಮಾಡುವ ಕೆಲಸಕ್ಕೆ ಚಾಲನೇ ಅಂದೇ ಸಿಕ್ಕಿತಂತೆ. ಡಾಕ್ಟರೇಟ್ ಗೌರವ ಪ್ರದಾನ ಕಾರ್ಯಕ್ರಮದಲ್ಲಿ ರವಿಚಂದ್ರನ್ಸು ಪತ್ನಿ ಶ್ರೀಮತಿ, ಮಕ್ಕಳಾದ ವಿಕ್ರಮ್,ಮನೋರಂಜನ್, ಗೀತಾಂಜಲಿ, ಅಳಿಯ ಅಜಯ್ ಭಾಗಿಯಾಗಿದ್ದರು.

ಈ ವೇಳೆ ಡಾಕ್ಟರೇಟ್ ಗೌರವ ಪಡೆದು ಮಾತನಾಡಿದ ರವಿಚಂದ್ರನ್, ಇನ್ನೂ ಮುಂದೆ ತಪ್ಪಿರುವದಾರಿಯನ್ನು ಸರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಗುತ್ತೇನೆ. ಡಾಕ್ಟರೇಟ್ ಗೌರವ ಸ್ವೀಕರಿಸಿ, ಇನ್ಮುಂದೆ ಹೊಸ ದಾರಿಯನ್ನು ಹಿಡಿಯುತ್ತೇನೆ. ನನ್ನನ್ನು ಗುರುತಿಸಿ ಸಿಎಂಆರ್ ಯುನಿವರ್ಸಿಟಿಯವರು ಡಾಕ್ಟರೇಟ್ ನೀಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಈ ಹಿಂದೆಯೇ ಮೂರು ದಶಕಗಳಿಂದ ಚಿತ್ರರಂಗದಲ್ಲಿ ರವಿಚಂದ್ರನ್ ಅವರು ಮಾಡಿದ ಸೇವೆಗೆ ಗೌರವ ಡಾಕ್ಟರೇಟ್ ನೀಡಬೇಕು ಎಂದು ಅಭಿಮಾನಿಗಳು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದರು. ಅವರ ಬಹುದಿನದ ಆಸೆ ಈಡೇರಿರುವುದರಿಂದ ಅಭಿಮಾನಿಗಳು ಖುಷಿಯಾಗಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ರವಿಚಂದ್ರನ್ ಅವರು ನಟ, ನಿರ್ದೇಶಕ, ನಿರ್ಮಾಪಕ, ಗೀತ ರಚನೆ, ಸಂಗೀತ, ಸಂಭಾಷಣೆ ಸೇರಿದಂತೆ ಹಲವು ವಿಭಾಗಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ 85ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕ ನಟರಾಗಿ ಅಭಿನಯಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…