ಸಿನಿಮಾ

ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

483

ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ.

ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ.

“ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ.

ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ ನಡೆದಿದ್ದು, ರವಿಚಂದ್ರನ್ ಅವರ ಜನ್ಮದಿನದ ಮುನ್ನಾ ದಿನ ಅಂದರೆ ಮೇ 29ರಂದು ವಿವಾಹ ನೆರವೇರಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…

  • ಗ್ಯಾಜೆಟ್

    ನಿಮ್ಗೆ ವಾಟ್ಸ್ಯಾಪ್ ಇಲ್ಲದೆ ನಿದ್ದೆ ಬರೋದಿಲ್ಲ ಅಂತ ಗೊತ್ತು..!ಆದ್ರೆ ಇದ್ರಿಂದ ನಿಮ್ಗೆ ಏನೆಲ್ಲಾ ಬಾರಿ ನಷ್ಟ ಆಗುತ್ತಿದೆ ಗೊತ್ತಾ..?

    ಇಲ್ಲ, ನಾನು ವಾಟ್ಸ್ಯಾಪ್ ಯೂಸ್‌ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್‌ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್‌ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • ಕರ್ನಾಟಕದ ಸಾಧಕರು

    ‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

    ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.