ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ. ಇದರ ಉದ್ದೇಶ ಜನರನ್ನು ಬದುಕಿನಡೆ ನಡೆಯುವಂತೆ ಮಾಡಿದೆ ಎಂದರು.

ಒಬ್ಬರು ಇನ್ನೊಬ್ಬರ ಮೂಲಕ ಕಲಿತು ಬದುಕನ್ನು ಸುಂದರ ಮಾಡಿಕೊಳ್ಳಬೇಕು. ನಾವು ಕಾಯಕಯೋಗಿಗಳಾಗಿ ಕೆಲಸ ಮಾಡಬೇಕು. ಬದುಕು ವ್ಯರ್ಥ ಮಾಡದೆ ಸಮಯ ಅರ್ಥ ಮಾಡಿಕೊಂಡು ಬದುಕನ್ನು ಮುನ್ನಡೆಸಬೇಕು ಎಂದರು. ಇಂದು ಸಮಾಜ ಸರಿಯಿಲ್ಲ. ಆದರೆ ಅದನ್ನು ಸರಿ ಮಾಡದೇ ಬಿಡಬಾರದು. ಎಲ್ಲರೂ ತಿಳಿದು ಮುನ್ನಡೆಯಬೇಕು. ಇಲ್ಲಿನ ಪರಂಪರೆ ನೋಡಿದರೆ ಎಲ್ಲವೂ ಜೀವಂತವಾಗಿದೆ ಎಂದೆನಿಸುತ್ತದೆ. ಶ್ರೀಗಳ ಸಂಕಲ್ಪದೊಂದಿಗೆ ಜಾತ್ರೆ ನಡೆದಿದೆ ಎಂದು ಜಾತ್ರೆಯ ಬಗ್ಗೆ ಮಾತನಾಡಿದರು.

ಇಲ್ಲಿನ ಭಕ್ತ ಸಮೂಹ ಯುವಕರು ಸಮಾಜದಲ್ಲಿ ಒಂದು ನಿಮಿಷವೂ ವ್ಯರ್ಥ ಮಾಡಬಾರದು. ಆದರೆ ಇಲ್ಲಿನ ಯುವಕರಲ್ಲಿ ಕೀಳರಿಮೆಯ ಭಾವನೆ ತುಂಬಾ ಇದೆ. ತಾನು ಏನು ಮಾಡಿದೆ ಎನ್ನುವುದಕ್ಕಿಂತ ಇನ್ನೊಬ್ಬರ ಬಗ್ಗೆಯೇ ಹೆಚ್ಚು ಮಾತನಾಡುತ್ತಿದ್ದಾರೆ. ನಮ್ಮಲ್ಲಿ ಸಂಕಲ್ಪದ ಕೊರತೆ ಕಾಡುತ್ತಿದೆ. ಏನಾದರೂ ಮಾಡು, ಖಾಲಿ ಕೂಡಬೇಡ. ಮಾಡುವ ಕೆಲಸ ಶ್ರದ್ಧೆಯಿಂದ ಮಾಡು. ಕೀಳರಿಮೆ ದೂರವಿಡಬೇಕು ಎಂದರು.

ಪಾಲಕರು ಮಕ್ಕಳಿಗೆ ಸ್ನೇಹಿತರಂತೆ ಕಾಣಬಾರದು. ಅದು ನಿಜಕ್ಕೂ ಕೆಟ್ಟ ಸಂಸ್ಕೃತಿ. ಇದರಿಂದ ಮಕ್ಕಳ ಜೀವನ ಹಾಳಾಗುತ್ತದೆ. ಅವರು ತಪ್ಪು ಮಾಡಿದ ತಕ್ಷಣ ಅದನ್ನು ಅವರಿಗೆ ಮನವರಿಕೆ ಮಾಡಿ ಕೊಡಬೇಕು. ಒಳ್ಳೆಯ ಸಂಸ್ಕಾರ ನಮ್ಮ ಬದುಕನ್ನೇ ಬದಲಿಸಲಿದೆ. ನಾವು ವಯಕ್ತಿಕ ಸಬಲರಾದರೆ ದೇಶವೇ ಅಭಿವೃದ್ಧಿಯಾಗಲಿದೆ ಎಂದು ರವಿ ಚನ್ನಣ್ಣನವರ್ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್…
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…