ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ.

1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು.

ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ ಶಿವಂ ದುಬೆ ಸಿಕ್ಸರ್ ಬಾರಿಸಿದ್ದಾರೆ. ಬಳಿಕ 4 ಎಸೆತಗಳಲ್ಲಿ ಸಿಂಗಲ್ಸ್ ದಾಖಲಾಗಿ, ಕೊನೆಯ ಎಸೆತದಲ್ಲಿ ಪಂದ್ಯವನ್ನು ಟೈ ಮಾಡಲು 7 ರನ್ ಅವಶ್ಯಕತೆ ಇತ್ತು. ಕೊನೆಯ ಎಸೆತವನ್ನು ಲಸಿತ್ ಮಾಲಿಂಗ ನೋಬಾಲ್ ಹಾಕಿದ್ದರು ಕೂಡ ಅಂಪೈರ್ ನೋ ಬಾಲ್ ನೀಡಲಿಲ್ಲ.

ಇದರಿಂದಾಗಿ ಫ್ರೀ ಹಿಟ್ ನಿರಾಕರಿಸಲ್ಪಟ್ಟು, ಸಿಂಗಲ್ ರನ್ ಮಾತ್ರ ದಾಖಲಾಯಿತು. ಮುಂಬೈ ಇಂಡಿಯನ್ಸ್ 5 ರನ್ ಅಂತರದಿಂದ ಗೆಲುವು ಕಂಡಿದೆ. ಮಾಲಿಂಗ ಕೊನೆ ಎಸೆತದಲ್ಲಿ ನೋ ಬಾಲ್ ಹಾಕಿದ್ದು ಟಿವಿ ಸ್ಕ್ರೀನ್ ನಲ್ಲಿ ರಿಪ್ಲೇ ತೋರಿಸಿದಾಗ ಗೊತ್ತಾಗಿದ್ದು, ವಿರಾಟ್ ಕೊಹ್ಲಿ ಅಸಮಾಧಾನ ತೋರಿದ್ದಾರೆ. ಪಂದ್ಯದ ನಂತರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಯೂ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ವಿಶ್ವ ಸುಂದರಿ , ಬಾಲಿವುಡ್ ತಾರೆ ಐಶ್ವರ್ಯ ರೈ ಅವರ ಮಗ ಪ್ಲೀಸ್ ಇದನ್ನು ನಂಬಿ ಎಂದು ಹೇಳಿಕೊಂಡು ಯುವಕನೋರ್ವ ಸಂಚಲನ ಮೂಡಿಸಿದ್ದಾನೆ .27 ವರ್ಷದ ಯುವಕನೊಬ್ಬ ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ ಬಚ್ಚನ್ ಮಗನೆಂದು ಹೇಳಿಕೊಂಡು ಮಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದಾನೆ.
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.