ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ.
1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು.
ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ ಶಿವಂ ದುಬೆ ಸಿಕ್ಸರ್ ಬಾರಿಸಿದ್ದಾರೆ. ಬಳಿಕ 4 ಎಸೆತಗಳಲ್ಲಿ ಸಿಂಗಲ್ಸ್ ದಾಖಲಾಗಿ, ಕೊನೆಯ ಎಸೆತದಲ್ಲಿ ಪಂದ್ಯವನ್ನು ಟೈ ಮಾಡಲು 7 ರನ್ ಅವಶ್ಯಕತೆ ಇತ್ತು. ಕೊನೆಯ ಎಸೆತವನ್ನು ಲಸಿತ್ ಮಾಲಿಂಗ ನೋಬಾಲ್ ಹಾಕಿದ್ದರು ಕೂಡ ಅಂಪೈರ್ ನೋ ಬಾಲ್ ನೀಡಲಿಲ್ಲ.
ಇದರಿಂದಾಗಿ ಫ್ರೀ ಹಿಟ್ ನಿರಾಕರಿಸಲ್ಪಟ್ಟು, ಸಿಂಗಲ್ ರನ್ ಮಾತ್ರ ದಾಖಲಾಯಿತು. ಮುಂಬೈ ಇಂಡಿಯನ್ಸ್ 5 ರನ್ ಅಂತರದಿಂದ ಗೆಲುವು ಕಂಡಿದೆ. ಮಾಲಿಂಗ ಕೊನೆ ಎಸೆತದಲ್ಲಿ ನೋ ಬಾಲ್ ಹಾಕಿದ್ದು ಟಿವಿ ಸ್ಕ್ರೀನ್ ನಲ್ಲಿ ರಿಪ್ಲೇ ತೋರಿಸಿದಾಗ ಗೊತ್ತಾಗಿದ್ದು, ವಿರಾಟ್ ಕೊಹ್ಲಿ ಅಸಮಾಧಾನ ತೋರಿದ್ದಾರೆ. ಪಂದ್ಯದ ನಂತರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿಯೂ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…