ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ.
ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ.
ರಾಯಲ್ ಚಾಲೆಂಜರ್ಸ್ ಕೂಡ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬದ ಬಗ್ಗೆ ಟ್ವೀಟ್ ಮಾಡಿತ್ತು. ರಾಯಲ್ ಚಾಲೆಂಜರ್ಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ, “ಅಣ್ಣಾವ್ರ ಹುಟ್ಟುಹಬ್ಬವನ್ನು ಯಾವ ರೀತಿ ಆಚರಿಸಿದ್ದೇವೆ, ಅಲ್ವಾ?” ಎಂದು ಬರೆದು ಹುಟ್ಟುಹಬ್ಬದ ಶುಭಾಶಯಗಳು ಡಾ. ರಾಜ್ಕುಮಾರ್ ಎಂದು ಹ್ಯಾಶ್ಟ್ಯಾಗ್ ಬಳಸಿ ಟ್ವೀಟ್ ಮಾಡಿತ್ತು.
ಇನ್ನೊಂದು ವಿಶೇಷ ಏನೆಂದರೆ ಆರ್ಸಿಬಿ ಪಂದ್ಯವನ್ನು ವೀಕ್ಷಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಆಗಮಿಸಿದರು. ಶಿವರಾಜ್ಕುಮಾರ್ ಅವರ ಜೊತೆ ನಿರ್ದೇಶಕ ರಘುರಾಮ್ ಹಾಗೂ ನಿರ್ಮಾಪಕ ಶ್ರೀಕಾಂತ್ ಆಗಮಿಸಿದರು. ಮೂವರು ಪಂದ್ಯವನ್ನು ಸಾಕಷ್ಟು ಎಂಜಾಯ್ ಮಾಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.